ಬಾಜಫ ಮುಖಂಡರಿಂದ ವಿಜಯೋತ್ಸವ
Victory celebration by BJP leaders
ಬಾಜಫ ಮುಖಂಡರಿಂದ ವಿಜಯೋತ್ಸವ
ಶಿಗ್ಗಾವಿ 15 : ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಎನ್.ಡಿ.ಎ ಪಕ್ಷ ಅಭೂತಪೂರ್ವ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣ್ಣದ ಕಿತ್ತೂರ್ ರಾಣೀ ಚನ್ನಮ್ಮಾ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಭಾರತೀಯ ಜನತಾ ಪಕ್ಷದ ತಾಲೂಕ ಅಧ್ಯಕ್ಷ ವಿಶ್ವನಾಥ್ ಹರವಿ, ಮುಖಂಡರಾದ ಶಿವಪ್ರಸಾದ ಸುರಗಿಮಠ, ಮಲ್ಲೇಶಪ್ಪ ಹರಿಜನ, ಯಶೋಧ ಪಾಟೀಲ, ದಯಾನಂದ ಅಕ್ಕಿ, ಮಂಜುನಾಥ ಭ್ಯಾಹಟ್ಟಿ, ರಮೇಶ್ ವನಹಳ್ಳಿ, ತಿಪ್ಪಣ್ಣ ಸಾತಣ್ಣವರ, ಕರಿಯಪ್ಪ ಕಟ್ಟಿಮನಿ, ರವಿ ಚವ್ಹಾಣ, ರೇಣುಕನಗೌಡ ಪಾಟೀಲ, ಅನಿಲ ಸಾತಣ್ಣವರ, ಹನುಮಠಪ್ಪ ಗುಳೇದ, ದೇವು ಸೊರಟೂರ, ಸತೀಶ್ ಬಾಣದ, ಕಾಶೀನಾಥ್ ಕಳ್ಳಿಮನಿ,ಪ್ರತೀಕ ಕೊಳೇಕರ, ಮಂಜುನಾಥ್ ಮಿರ್ಜಿ, ಪ್ರಶಾಂತ ಬಡ್ಡಿ, ಮುತ್ತು ಯಲಿಗಾರ,ಸಚಿನ್ ಮಡಿವಾಳರ,ಶ್ರೀಕಾಂತ್ ವಾಲಿಕಾರ,ಶಿವಯೋಗಿ ಹುಲಸೋಗಿ, ರವಿ ಬಿಶೆಟ್ಟಿ, ಮಹದೇವಪ್ಪ ಹಡಪದ, ಪ್ರಕಾಶ ಆರೇರ ಸೇರಿದಂತೆ ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 