ವಿದುಷಿ ಸುಜಾತಾಗುರವರಿಗೆ ಹುಕ್ಕೇರಿ ಬಾಳಪ್ಪ ಪ್ರಶಸ್ತಿ ಪ್ರದಾನ
Vidushi Sujatha Guru presented with the Hukkeri Balappa Award
ಬೆಳಗಾವಿ 30- ಇಂಪು ಸಂಗೀತ ವೇದಿಕೆಯ 24 ನೇ ವರ್ಷದ ಹುಕ್ಕೇರಿ ಬಾಳಪ್ಪ ಪ್ರಶಸ್ತಿಗೆ ಧಾರವಾಡದಖ್ಯಾತಗಾಯಕಿ ವಿದುಷಿ ಶ್ರೀಮತಿ ಸುಜಾತಾಗುರವಅವರುಆಯ್ಕೆಯಾಗಿದ್ದುಇದೇ ದಿ. 14 ರವಿವಾರ ಸಂಜೆ 5 ಗಂಟೆಗೆ ಟಿಳಕವಾಡಿಯ ಲಾಯಿನ್ಸ್ ಭವನದಲ್ಲಿ ಪ್ರಶಸ್ತಿ ಪ್ರದಾನ ಮತ್ತು ಸ್ವರಸುಧಾಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಂಗೀತ ವಿದ್ವಾಂಸರೂಗಾಯಕರೂ ಆದ ಪಂ. ನಂದನ ಹೆರ್ಲೆಕರ ಅವರು ಆಗಮಿಸಲಿದ್ದಾರೆ.
ಪ್ರಶಸ್ತಿ ಪ್ರದಾನದ ನಂತರ ವಿದುಷಿ ಸುಜಾತಾಗುರವಅವರಿಂದ ಹಾಡುಗಾರಿಕೆಯಿದ್ದುಅಲ್ಲಮಪ್ರಭು ಕಡಕೋಳ ಮತ್ತು ಯೋಗೇಶರಾಮದಾಸ ಅವರು ತಬಲಾ , ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ. ಬೆಂಗಳೂರಿನ ಸಪ್ತಕ ಸಂಗೀತ ಸಂಸ್ಥೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಸಂಗೀತ ಕಲಾರಸಿಕರಿಗೆ ಕಾರ್ಯಕ್ರಮದ ಸಂಚಾಲಕರಾದ ಎಲ್. ಎಸ್. ಶಾಸ್ತ್ರಿ ಮತ್ತು ಜಿ. ಎಸ್. ಹೆಗಡೆ ಸ್ವಾಗತಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 