ದಿ. 18 ಮೇ ರಂದು ವಿದ್ಯಾ ರೆಡ್ಡಿ ಅವರ ಪುಸ್ತಕಗಳ ಲೋಕಾರ್ಪಣೆ
Vidya Reddy's books to be released on 18th May
ಗೋಕಾಕ 17: ಗೋಕಾವಿಯ ಸಾಹಿತಿ ವಿದ್ಯಾ ರೆಡ್ಡಿ ಅವರು ರಚಿಸಿದ ಪುಸ್ತಕಗಳ ಲೋಕಾರ್ಪಣೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4 ನೇ ರಾ್ಯಂಕ್ ಪಡೆದ ಕುಮಾರಿ ನಿರ್ಮಿತಾ ರೆಡ್ಡಿ ಅವರ ಅಭಿನಂದನಾ ಸಮಾರಂಭವು ಇದೇ ದಿ. 18 ಮೇ ರಂದು ಮುಂಜಾನೆ 10.30 ಗಂಟೆಗೆ ಗೋಕಾಕ ನಗರದ ಕೆಎಲ್ಇ ಶಾಲೆಯಲ್ಲಿ ಜರುಗಲಿದೆ.
ಯುವ ಧುರಿಣರಾದ ಸರ್ವೋತ್ತಮ ಭೀಮಶಿ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಗೋಕಾಕ ಕೆಎಲ್ಇ ಸಂಸ್ಥೆಯ ನಿರ್ದೇಶಕರಾದ ಜಯಾನಂದ ಮುನವಳ್ಳಿ, ಗೋಕಾಕ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಿಗಾರ, ಮೂಡಲಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ, ಸಾಹಿತಿಗಳಾದ ಶಂಕರ ಕ್ಯಾಸ್ತಿ, ಡಾಕ್ಟರ್ ಸಾವಿತ್ರಿ ಕಮಲಾಪುರ, ಆರ್. ಎಲ್ ಮಿರ್ಜಿ, ಡಾಕ್ಟರ್ ಪ್ರಿಯಂವದಾ ಹುಲಗಬಾಳಿ, ರಜನಿ ಜಿರಿಗ್ಯಾಳ, ಮಾರುತಿ ದೇಸಾಯಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 