ದಿ. 18 ಮೇ ರಂದು ವಿದ್ಯಾ ರೆಡ್ಡಿ ಅವರ ಪುಸ್ತಕಗಳ ಲೋಕಾರ್ಪಣೆ
Vidya Reddy's books to be released on 18th May
ಗೋಕಾಕ 17: ಗೋಕಾವಿಯ ಸಾಹಿತಿ ವಿದ್ಯಾ ರೆಡ್ಡಿ ಅವರು ರಚಿಸಿದ ಪುಸ್ತಕಗಳ ಲೋಕಾರ್ಪಣೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4 ನೇ ರಾ್ಯಂಕ್ ಪಡೆದ ಕುಮಾರಿ ನಿರ್ಮಿತಾ ರೆಡ್ಡಿ ಅವರ ಅಭಿನಂದನಾ ಸಮಾರಂಭವು ಇದೇ ದಿ. 18 ಮೇ ರಂದು ಮುಂಜಾನೆ 10.30 ಗಂಟೆಗೆ ಗೋಕಾಕ ನಗರದ ಕೆಎಲ್ಇ ಶಾಲೆಯಲ್ಲಿ ಜರುಗಲಿದೆ.
ಯುವ ಧುರಿಣರಾದ ಸರ್ವೋತ್ತಮ ಭೀಮಶಿ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಗೋಕಾಕ ಕೆಎಲ್ಇ ಸಂಸ್ಥೆಯ ನಿರ್ದೇಶಕರಾದ ಜಯಾನಂದ ಮುನವಳ್ಳಿ, ಗೋಕಾಕ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಿಗಾರ, ಮೂಡಲಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ, ಸಾಹಿತಿಗಳಾದ ಶಂಕರ ಕ್ಯಾಸ್ತಿ, ಡಾಕ್ಟರ್ ಸಾವಿತ್ರಿ ಕಮಲಾಪುರ, ಆರ್. ಎಲ್ ಮಿರ್ಜಿ, ಡಾಕ್ಟರ್ ಪ್ರಿಯಂವದಾ ಹುಲಗಬಾಳಿ, ರಜನಿ ಜಿರಿಗ್ಯಾಳ, ಮಾರುತಿ ದೇಸಾಯಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 