ದಿ. 18 ಮೇ ರಂದು ವಿದ್ಯಾ ರೆಡ್ಡಿ ಅವರ ಪುಸ್ತಕಗಳ ಲೋಕಾರ್ಪಣೆ
Vidya Reddy's books to be released on 18th May
ಗೋಕಾಕ 17: ಗೋಕಾವಿಯ ಸಾಹಿತಿ ವಿದ್ಯಾ ರೆಡ್ಡಿ ಅವರು ರಚಿಸಿದ ಪುಸ್ತಕಗಳ ಲೋಕಾರ್ಪಣೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4 ನೇ ರಾ್ಯಂಕ್ ಪಡೆದ ಕುಮಾರಿ ನಿರ್ಮಿತಾ ರೆಡ್ಡಿ ಅವರ ಅಭಿನಂದನಾ ಸಮಾರಂಭವು ಇದೇ ದಿ. 18 ಮೇ ರಂದು ಮುಂಜಾನೆ 10.30 ಗಂಟೆಗೆ ಗೋಕಾಕ ನಗರದ ಕೆಎಲ್ಇ ಶಾಲೆಯಲ್ಲಿ ಜರುಗಲಿದೆ.
ಯುವ ಧುರಿಣರಾದ ಸರ್ವೋತ್ತಮ ಭೀಮಶಿ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಗೋಕಾಕ ಕೆಎಲ್ಇ ಸಂಸ್ಥೆಯ ನಿರ್ದೇಶಕರಾದ ಜಯಾನಂದ ಮುನವಳ್ಳಿ, ಗೋಕಾಕ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಿಗಾರ, ಮೂಡಲಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ, ಸಾಹಿತಿಗಳಾದ ಶಂಕರ ಕ್ಯಾಸ್ತಿ, ಡಾಕ್ಟರ್ ಸಾವಿತ್ರಿ ಕಮಲಾಪುರ, ಆರ್. ಎಲ್ ಮಿರ್ಜಿ, ಡಾಕ್ಟರ್ ಪ್ರಿಯಂವದಾ ಹುಲಗಬಾಳಿ, ರಜನಿ ಜಿರಿಗ್ಯಾಳ, ಮಾರುತಿ ದೇಸಾಯಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 