ಜ.12ರಂದು ವಿದ್ಯಾರಣ್ಯಪುರ ಪರಿಸರ ಉತ್ಸವ-2020
ಬೆಂಗಳೂರು, ಜ.9 ಲಯನ್ಸ್ ಕ್ಲಬ್ ಹಾಗೂ ಸಾಯಿ ಲಕ್ಷ್ಮಣ್ ಫಿಲ್ಮ್ ಇನಸ್ಟಿಟ್ಯೂಟ್ ನಿಂದ ಜ.12ರಂದು ವಿದ್ಯಾರಣ್ಯಪುರ ಪರಿಸರ ಉತ್ಸವವನ್ನು ವಿದ್ಯಾರಣ್ಯಪುರದ ಎನ್ ಟಿಐ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಸಂಚಾಲಕ ರವಿ ನಾಯ್ಡು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರಣ್ಯಪುರ ದಲ್ಲಿರುವ ಎನ್ ಟಿ ಐ ಕ್ರೀಡಾಂಗಣದಲ್ಲಿ ಬೆ.10ರಿಂದ ರಾತ್ರಿ 10ರ ವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಉತ್ಸವಕ್ಕೆ ಪರಿಸರ ವಾದಿಗಳು, ಪರಿಸರ ಚಿಂತಕರು, ರಾಜಕಾರಣಿಗಳು, ಚಲನಚಿತ್ರ ನಟ- ನಟಿಯರು, ನಿರ್ಮಾಪಕರು ಹಾಗೂ ಭಜರಂಗಿ 2 ಚಿತ್ರತಂಡ ಭಾಗವಹಿಸಲಿದೆ ಎಂದು ಹೇಳಿದರು.
ಈ ಪರಿಸರ ಉತ್ಸವದಲ್ಲಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸಿದ್ದು, ಅಪೋಲೊ ಆಸ್ಪತ್ರೆ, ಡಾ.ಸೋಲಂಕಿ ನೇತ್ರಾಲಯ ಮತ್ತು ಶಿರಡಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಆರೋಗ್ಯ ತಪಾಸಣೆ ನಡೆಯಲಿದ್ದು, 16 ವರ್ಷದ ಒಳಗಿನ ಮಕ್ಕಳಿಗೆ ಕಣ್ಣಿನ ತಪಾಸಣೆ ನಡೆಸಿ ಅವಶ್ಯವಿದ್ದಲ್ಲಿ ಕನ್ನಡಕ ವಿತರಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 