ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ತಾಲೂಕಾ ಘಟಕ ಚಿಕ್ಕೋಡಿ ಇವರ ಸಹಯೋಗದಲ್ಲಿ ಜರುಗಿದ ವಿಜಯ ದಿವಸ ಕಾರ್ಯಕ್ರಮ
Vijaya Divas program organized in collaboration with Karnataka State Youth Associations Taluka Unit
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ತಾಲೂಕಾ ಘಟಕ ಚಿಕ್ಕೋಡಿ ಇವರ ಸಹಯೋಗದಲ್ಲಿ ಜರುಗಿದ ವಿಜಯ ದಿವಸ ಕಾರ್ಯಕ್ರಮ
ಮಾಂಜರಿ 16 : ವಿಧ್ಯಾರ್ಥಿಗಳಲ್ಲಿ ದೇಶ ಪ್ರೇಮ ಬೆಳೆಯಬೇಕು ಎಂದು ನಿವೃತ ಸೈನಿಕರಾದ ಬಾಳಾಸಾಬ ಧಯಾರಕರ ವಿಧ್ಯಾರ್ಥಿಗಳಿಗೆ ಕರೆ ನೀಡಿದರು
ಇಂದು ದಿನಾಂಕ 16 ರಂದು ಮಾಂಜರಿ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ. ಅಂಬೇಡ್ಕರ್ ಕಲಾ ಮತ್ತು ಕ್ರೀಡಾ ಯುವಕ ಮಂಡಳ ಮಾಂಜರಿ. ಸರ್ವೋದಯ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ತಾಲೂಕಾ ಘಟಕ ಚಿಕ್ಕೋಡಿ ಇವರ ಸಹಯೋಗದಲ್ಲಿ ಜರುಗಿದ ವಿಜಯ ದಿವಸ ಕಾರ್ಯಕ್ರಮದಲ್ಲಿ ಮಾತನಾಡುತಾ . ದೇಶದಲ್ಲಿ ನಾವೆಲ್ಲರು ನೆಮ್ಮದಿಯಾಗಿ ಸುಖ ಶಾಂತಿಯಿಂದ ಜೀವನ ನಡೆಸುತ್ತಿದೇವೆ ಎಂದರೆ ಅದು ದೇಶದ ಗಡಿ ಕಾಯುವ ಸೈನಿಕರ ತ್ಯಾಗದ ಪ್ರತಿಫಲವೇ ಆಗಿದೆ ಎಂದರು
ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಸಿದ್ದಾರ್ಥ ಗಾಯಾಗೋಳ ಮಾತನಾಡಿ ವಿಧ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಒಳ್ಳೆಯ ಶಿಕ್ಷಣ ಪಡೆಯುವ ಮೂಲಕ ಸಮಾಜಮೂಕಿ ಕಾರ್ಯ ಮಾಡುವ ಮೂಲಕ ರಾಷ್ಟದ ಅಬಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಅನಿತಾ ಧಯಾರಕರ ವಹಿಸಿದರು ವೇದಿಕೆಮೇಲೆ .ಕೆ ಎಸ. ಸಾಳುಂಕೆ. ಎಮ ಬಿ. ಕೋಳಿ ಡಿ.ಬಿ.ಖಟಾವಿ.ಆರ ಎಸ ಶಿಂಗೆ. ಸೇರಿದತ್ತೆ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ನಿವೃತ ಸೈನಿಕರಾದ ಶ್ರೀ ಬಾಳಾಸಾಬ ಧಯಾರಕರ ಅವರನ ಸತ್ಕರಿಸಲಾಯಿತು
ಕಾರ್ಯಕ್ರಮವನ ರಾಘವೇಂದ್ರ ಲಂಬುಗೋಳ ನಿರೂಪಿಸಿ ಸ್ವಾಗತಿಸಿ ವಂಧಿಸಿದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 