ವಿಜಯದಶಮಿ: ಪ್ರಾಣಿ ಹತ್ಯೆ ಮಾಡಬಾರದು: ದಯಾನಂದ ಶ್ರೀ
ಲೋಕದರ್ಶನ
ವರದಿ
ಬೆಳಗಾವಿ 17
: ವಿಜಯದಶಮಿ ನಿಮಿತ್ಯ ಪ್ರಾಣಿಹತ್ಯೆ ಮಾಡಬಾರದು ಮತ್ತು ಬೆಳಗಾವಿ ಜಿಲ್ಲೆಯ ಕಕ್ಕೇರಿಯಲ್ಲಿ ನಡೆಯಲಿರುವ ಬಿಷ್ಟಾದೇವಿ ಜಾತ್ರೆಯಲ್ಲಿ ಹೈಕೋಟರ್್ ಆದೇಶ ಮೀರಿ ಪ್ರಾಣಿಗಳ
ಮಾರಣ ಹೋಮ ನಡೆಯುತ್ತಿರುವುದನ್ನು ತಡೆಗಟ್ಟಬೇಕು ಎಂದು
ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅದ್ಯಕ್ಷ ದಯಾನಂದ ಸ್ವಾಮಿಜಿ ಹೇಳಿದರು
ಬುಧವಾರ ನಗರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಹೈಕೋರ್ಟನಿಂದ ಪ್ರಾಣಿಬಲಿ
ನಿಷೇಧ ಆಧೇಶವಿದ್ದರು ಕೂಡ ಪ್ರತಿವರ್ಷ ಕಕ್ಕೇರಿಯ
ಬಿಷ್ಟಾದೇವಿ ಜಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಾಣಿವಧೆ ನಡೆಯುತ್ತಿದೆ ಇದನ್ನು ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರ ಸಂಪೂರ್ಣವಾಗಿ ತಡೆಗಟ್ಟಬೇಕು ಮತ್ತು ವಿಜಯ ದಶಮಿಯ ನಿಮಿತ್ಯ
ಪ್ರಾಣಿಗಳನ್ನು ವಧೆ ಮಾಡದಂತೆ ಕ್ರಮ
ಕೈಗೊಳ್ಳಬೇಕು ಎಂದರು ಭಾರತದಿಂದ ವಿದೇಶಕ್ಕೆ ಅಪಾರ ಪ್ರಮಾಣದ ಮಾಂಸವನ್ನು
ರಪ್ತು ಮಾಡಲಾಗುತ್ತಿದೆ ಇದಕ್ಕಾಗಿ ಸಾವಿರಾರು ಪ್ರಾಣಿಗಳನ್ನು ವಧಿಸಲಾಗುತ್ತಿದೆ ಇದನ್ನು ವಿರೋಧಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈಧಾನದಲ್ಲಿ ಬೃಹತ್ ರ್ಯಾಲಿ ನಡೆಸಲಾಗುತ್ತದೆ ಎಂದು ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 