ಇಂಜಿನಿಯರಿಂಗ್ ಪದವಿಯಲ್ಲಿ ಚಿನ್ನದ ಪದಕ ಪಡೆದ ವಿಜಯಕುಮಾರ
Vijayakumar who won gold medal in engineering degree
ದೇವರಹಿಪ್ಪರಗಿ 13: ಬಾಗಲಕೋಟಿ ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ವಿಜಯಕುಮಾರ ದರ್ಪ ಮನಗೂಳಿ ಇಂಜಿನಿಯರಿಂಗ್ (ಮೆಕ್ಯಾನಿಕಲ್ ವಿಭಾಗದ) ಪದವಿಯಲ್ಲಿ ಚಿನ್ನದ ಪದಕವನ್ನು ಗಳಿಸಿದ್ದಾರೆ.ತಾಲೂಕಿನ ಜಾಲವಾದ ಗ್ರಾಮದ ಬಡ ಕುಟುಂಬದ ವಿದ್ಯಾರ್ಥಿಯಾದ ವಿಜಯ ಕುಮಾರ ದರ್ಪ ಮನಗೂಳಿ ಓದಿನಲ್ಲಿ ಸದಾ ಮುಂದಿರುವ ವಿದ್ಯಾರ್ಥಿ ಸೋಮವಾರದಂದು ಬಾಗಲಕೋಟ ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಚಿನ್ನದ ಪದಕವನ್ನು ಪಡೆಯುವ ಮೂಲಕ ಹೆತ್ತವರಿಗೆ ಹಾಗೂ ಓದಿದ ಶಿಕ್ಷಣ ಸಂಸ್ಥೆಗಳಿಗೆ ಕೀರ್ತಿ ತಂದಿದ್ದಾನೆ. ಪ್ರತಿಭಾವಂತ ವಿದ್ಯಾರ್ಥಿಯ ಸಾಧನೆಗೆ ಅನೇಕ ಮುಖಂಡರು ಹಾಗೂ ಗಣ್ಯರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 