ವಿಜಯಪುರ: ನ್ಯಾಯವಾದಿಗಳ ಸಂಘ: ನೂತನ ಅಧ್ಯಕ್ಷರಾಗಿ ಖಾಸನೀಸ ಆಯ್ಕೆ
ಲೋಕದರ್ಶನ ವರದಿ
ವಿಜಯಪುರ 20: ವಿಜಯಪುರ ಜಿಲ್ಲಾ ನ್ಯಾಯವಾದಿಗಳ ಸಂಘದ 2019-20ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷರಾಗಿ ಎಂ.ಎಚ್. ಖಾಸನೀಸ ಹಾಗೂ ಉಪಾಧ್ಯಕ್ಷರಾಗಿ ಎ.ಎನ್. ರುಣವಾಲ ಆಯ್ಕೆಯಾಗಿದ್ದಾರೆ.
ಕಾರ್ಯದಶರ್ಿಗಳಾಗಿ ಆರ್.ಎನ್. ಅಡ್ಡೋಡಗಿ, ಜಂಟಿ ಕಾರ್ಯದಶರ್ಿಯಾಗಿ ಸಿ.ಎ. ಇಂಚಗೇರಿ, ಗ್ರಂಥಾಲಯ ಕಾರ್ಯದರ್ಶಿಯಾಗಿ ಎಸ್.ಎಸ್. ಚೂರಿ, ಆಡಳಿತ ಮಂಡಳಿ ಸದಸ್ಯರಾಗಿ ಬಿ.ಬಿ. ಹಿಪ್ಪರಗಿ, ಕೆ.ಸಿ. ರಾಠೋಡ, ಎಂ.ಆರ್. ಹವಾಲ್ದಾರ, ವಿ.ಎಸ್. ಪಾಟೀಲ ನಾಗರಹಳ್ಳಿ, ಐ.ಬಿ. ಅಳ್ಳಿಗುಡದ, ಗೀತಾ ಕನಕರೆಡ್ಡಿ ಅವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆರ್. ಎಚ್.ಮನಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯವಾದಿಗಳ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯವಾದಿಗಳಿಗೆ ವಿವಿಧ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 