ವಿಜಯಪುರ: ನ್ಯಾಯವಾದಿಗಳ ಸಂಘ: ನೂತನ ಅಧ್ಯಕ್ಷರಾಗಿ ಖಾಸನೀಸ ಆಯ್ಕೆ
ಲೋಕದರ್ಶನ ವರದಿ
ವಿಜಯಪುರ 20: ವಿಜಯಪುರ ಜಿಲ್ಲಾ ನ್ಯಾಯವಾದಿಗಳ ಸಂಘದ 2019-20ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷರಾಗಿ ಎಂ.ಎಚ್. ಖಾಸನೀಸ ಹಾಗೂ ಉಪಾಧ್ಯಕ್ಷರಾಗಿ ಎ.ಎನ್. ರುಣವಾಲ ಆಯ್ಕೆಯಾಗಿದ್ದಾರೆ.
ಕಾರ್ಯದಶರ್ಿಗಳಾಗಿ ಆರ್.ಎನ್. ಅಡ್ಡೋಡಗಿ, ಜಂಟಿ ಕಾರ್ಯದಶರ್ಿಯಾಗಿ ಸಿ.ಎ. ಇಂಚಗೇರಿ, ಗ್ರಂಥಾಲಯ ಕಾರ್ಯದರ್ಶಿಯಾಗಿ ಎಸ್.ಎಸ್. ಚೂರಿ, ಆಡಳಿತ ಮಂಡಳಿ ಸದಸ್ಯರಾಗಿ ಬಿ.ಬಿ. ಹಿಪ್ಪರಗಿ, ಕೆ.ಸಿ. ರಾಠೋಡ, ಎಂ.ಆರ್. ಹವಾಲ್ದಾರ, ವಿ.ಎಸ್. ಪಾಟೀಲ ನಾಗರಹಳ್ಳಿ, ಐ.ಬಿ. ಅಳ್ಳಿಗುಡದ, ಗೀತಾ ಕನಕರೆಡ್ಡಿ ಅವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆರ್. ಎಚ್.ಮನಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯವಾದಿಗಳ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯವಾದಿಗಳಿಗೆ ವಿವಿಧ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 