ವಿಜಯಪುರ: ಬಿ.ಎಲ್.ಡಿ.ಇ.ಗೆ ಅಪೋಲೋ ಆಸ್ಪತ್ರೆಯಿಂದ ಪ್ರಸಂಶೆ
ಲೋಕದರ್ಶನ ವರದಿ
ವಿಜಯಪುರ 10: ಜೆರಿಯಾಟ್ರಿಕ್ (ವೃದ್ದಾಪ್ಯ) ರಾಷ್ಟ್ರೀಯ ಸಮಾವೇಶವು ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆ ಮತ್ತು ಜೆರಿಯಾಟ್ರಿಕ್ ಸಂಸ್ಥೆಯ ಸಹಯೋಗದೊಂದಿಗೆ ಇತ್ತೀಚೆಗೆ ನವದೆಹಲಿಯಲ್ಲಿ ಆಯೋಜಿಸಲಾಗಿತ್ತು.
ಈ ರಾಷ್ಟ್ರೀಯ ಸಮಾವೇಶದಲ್ಲಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ ಕ್ಲಿನಿಕ್ 2018ರ ವರ್ಷದಲ್ಲಿ ಆಯೋಜಿಸಿದ ಜಾಗೃತಿ ಕಾರ್ಯಕ್ರಮಗಳು, ಉಚಿತ ಆರೋಗ್ಯ ಶಿಬಿರಗಳು, ಲಸಿಕಾ ಕಾರ್ಯಕ್ರಮಗಳು ಹಾಗೂ ಮುಂತಾದ ಹಿರಿಯರ ಆರೋಗ್ಯಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ದೆಹಲಿ ಸಂತೋಷ ವಿವಿ ಉಪಕುಲಪತಿ ಡಾ. ವಿ. ಕೆ.ಅರೋರಾ ಪ್ರಶಸ್ತಿಯನ್ನು ಬಿ.ಎಲ್.ಡಿ.ಇ ಜೆರಿಯಾಟ್ರಿಕ್ ಕ್ಲಿನಿಕ್ನ ಡಾ.ಆನಂದ ಪಿ.ಅಂಬಲಿ ಅವರಿಗೆ ವಿತರಿಸಿದರು. ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿ ಸದಸ್ಯರು, ಜೆರಿಯಾಟ್ರಿಕ್ ಸೊಸೈಟಿ ಆಫ್ ಇಂಡಿಯಾ ಅಧ್ಯಕ್ಷ ಡಾ.ವಿವೇಕ ಹಂಡಾ, ಕಾರ್ಯದರ್ಶಿ ಡಾ.ಒ.ಪಿ.ಶರ್ಮಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ 