ವಿಜಯಪುರ: ಬಾಲ್ಯವಿವಾಹ ತಡೆದು ಬಾಲಕಿ ರಕ್ಷಣೆ
ಲೋಕದರ್ಶನ ವರದಿ
ವಿಜಯಪುರ 10: ಇಂಡಿ ತಾಲೂಕಿನ ಇಂಚಗೇರಿ ಗ್ರಾಮದ ಬಾಲಕಿಯನ್ನು ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ದಿ; 12-05-2019 ರಂದು ಬಾಲ್ಯವಿವಾಹ ಜರುಗಲಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸೂಚಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಚಡಚಣ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯ ಅಂಗನವಾಡಿ ಮೇಲ್ವಿಚಾರಕಿ, ಹೊತರ್ಿ ಪೋಲಿಸ್ ಠಾಣೆ ಸಿಬ್ಬಂದಿ ಇವರ ಸಹಯೋಗದಲ್ಲಿ ಬಾಲಕಿಯ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದಿ: 09-05-20196 ರಂದು ಸಂಜೆ ವರನ ಮನೆಗೆ ಕಳುಹಿಸುವ ಸಿದ್ಧತೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಪಾಲಕರಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಿ, ಬಾಲ್ಯವಿವಾಹವನ್ನು ತಡೆಗಟ್ಟಿ ಬಾಲಕಿಯನ್ನು ರಕ್ಷಿಸಿಕೊಂಡು ಸಕರ್ಾರಿ ಬಾಲಕಿಯರ ಬಾಲಮಂದಿರ ವಿಜಯಪುರಕ್ಕೆ ಅಭಿರಕ್ಷಣೆಗಾಗಿ ದಾಖಲಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ 