ವಿಜಯಪುರ: ನೌಕರರ ಸಂಘ ತಾಲೂಕು ಘಟಕ ಅಸ್ತಿತ್ವಕ್ಕೆ
ಲೋಕದರ್ಶನ ವರದಿ
ವಿಜಯಪುರ 25: ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆ ನೌಕರರ ಸಂಘದ ವಿಜಯಪುರ ತಾಲೂಕು ಘಟಕ ಅಸ್ತಿತ್ವಕ್ಕೆ ಬಂದಿದೆ.
ತಾಲೂಕು ಪಂಚಾಯತ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ತಾಲೂಕಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು
ಸಂಘದ ತಾಲೂಕಾ ಗೌರವಾಧ್ಯಕ್ಷರಾಗಿ ವಿಜಯಕುಮಾರ ಎಂ.ಬಿಸನಾಳ, ತಾಲೂಕಾ ಅಧ್ಯಕ್ಷರಾಗಿ ಕಗ್ಗಡದವರ, ಉಪಾಧ್ಯಕ್ಷರಾಗಿ ಮಲ್ಲವ್ವ ಎಸ್.ಪಾಟೀಲ, ಕಾರ್ಯಾಧ್ಯಕ್ಷರಾಗಿ ರಾಜಶೇಖರ ಬಿರಾದಾರ, ಪ್ರಧಾನ ಕಾರ್ಯದಶರ್ಿಗಳಾಗಿ ಸಂತೋಷಕುಮಾರ ಬಿರಾದಾರ, ಕೋಶಾಧಿಕಾರಿಯಾಗಿ ರಾಮಗೊಂಡ ಜಿ.ಹುಲಗಬಾಳ, ಸಂಘಟನಾ ಕಾರ್ಯದರ್ಶಿಯಾಗಿ ಶ್ಯಾಮಲಾ ಗಡೇದ ಸಹ ಸಂಘಟನಾ ಕಾರ್ಯದರ್ಶಿಗಳಾಗಿ ರಾಚಗೊಂಡ ಬಿ.ಸಂಕಣ್ಣವರ, ನಿರ್ದೇಶಕರಾಗಿ ಶ್ರೀಶೈಲ ಎಸ್.ಕುಮಾನಿ, ರೇಖಾ ಎಲ್.ಪವಾರ, ಬಸವರಾಜ ಉಪ್ಪಲದಿನ್ನಿ, ಶಶಿಕಲಾ ಹೊನಕಟ್ಟಿ, ಇಸಾಕ ಜಮಾದಾರ, ಮಾಲಾಶ್ರೀ ವಾಯ್. ಅಮ್ಮಣ್ಣನವರ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ ರಾಜ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಎಸ್.ಆಯ್. ಗದಗಿಮಠ, ಉಪಾಧ್ಯಕ್ಷ ಅಶೋಕ ಗಲಗಲಿ, ಪ್ರಧಾನ ಕಾರ್ಯದರ್ಶಿ ಸೋಮು ಲಮಾಣಿ ಹಾಗೂ ಪಂಚಾಯತ ಅಭಿವೃದ್ದಿ ಅಧಿಕಾರಿಗಳು, ಪಂಚಾಯತ ಕಾರ್ಯದರ್ಶಿಗಳು, ಪಂಚಾಯತ ಲೆಕ್ಕ ಸಹಾಯಕರು ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 