ವಿಜಯಪುರ ಕೇಂದ್ರೀಯ ವಿದ್ಯಾಲಯ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ
Vijayapur Kendriya Vidyalaya begins educational tour
ವಿಜಯಪುರ ಡಿ.06: ವಿಜಯಪುರ ನಗರದ ಟಕ್ಕೆಯಲ್ಲಿರುವ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ದಿನಾಂಕ : 06-12-2024 ರಂದು ಹಮ್ಮಿಕೊಂಡ ಒಂದು ದಿನ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಉಪ ಪ್ರಾಂಶುಪಾಲರಾದ ಡಾ. ಅನಾಮಿಕಾ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಡಿ.6ರಂದು ಬೆಳಿಗ್ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ಮೂಲಕ ವಿದ್ಯಾಲಯದ ಆವರಣದಿಂದ ಆರಂಭಗೊಂಡ ಪ್ರವಾಸದಲ್ಲಿ 9,11 ಹಾಗೂ 12ನೇ ತರಗತಿಯ 81 ವಿದ್ಯಾರ್ಥಿಗಳನ್ನು ಧಾರವಾಡದ ಐಐಟಿಗೆ ಪ್ರವಾಸ ಕರೆದುಕೊಂಡು ಹೋಗಿ, ಐಐಟಿಯಲ್ಲಿ ಕೈಗೊಳ್ಳಲಾಗುವ ಶೈಕ್ಷಣಿಕ ಚಟುವಟಿಕೆ, ಕಂಪ್ಯೂಟರ್ ಲ್ಯಾಬ್, ಕೆಮಿಸ್ಟ್ರಿ, ಬಯೋಲಾಜಿ, ಫಿಜಿಕ್ಸ್ ಲ್ಯಾಬ್, ಪ್ರಯೋಗಾಲಯ ಸೇರಿದಂತೆ ಉಪಯುಕ್ತ ಮಾಹಿತಿ ಒದಗಿಸುವ ಮೂಲಕ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೇರೆಪಿಸಲಾಯಿತು.
ಶಿಕ್ಷಕರಾದ ಶಾಲೂ, ಸೀಮಾ, ತೇಜಶ್ರೀ, ಆರಾಧ್ಯ ಜೈನ್, ರಮೇಶ ಚವ್ಹಾಣ ಅವರು ಉಪಸ್ಥಿತರಿದ್ದರು ಎಂದು ಪ್ರಾಂಶುಪಾರಾದ ಜುನ್ನಾರಾಮ್ ಅವರು ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 