ವಿಜಯಪುರ: ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ
ಲೋಕದರ್ಶನ ವರದಿ
ವಿಜಯಪುರ 23: ಜಿಲ್ಲೆಯ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳ 100 ಯಾಡರ್್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಎಚ್ಚರಿಕೆವಿಲ್ಲದ ತಂಬಾಕು ಉತ್ಪನ್ನ ಮತ್ತು ಇ-ಸಿಗರೇಟಗಳನ್ನು ನಿಶೇಧಿಸಲಾಗಿದ್ದು ಈ ಕುರಿತು ಸೂಕ್ತ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋಟ್ಪಾ ಕಾಯ್ದೆ ಉಲ್ಲಂಗಿಸಿ ತಂಬಾಕು ಉತ್ಪನ್ನ ಮಾರಾಟ ವಾಗದಂತೆ ಎಚ್ಚರ ವಹಿಸಬೇಕು. ಈ ಕಾಯ್ದೆಯಡಿ ಉನ್ನತ ಅನುಷ್ಟಾನಕ್ಕಾಗಿ ಆಯ್ಕೆಯಾದ ಸಿಂದಗಿ ಮತ್ತು ವಿಜಯಪುರ ತಂಬಾಕು ಮುಕ್ತವನ್ನಾಗಿಸಲು ಪ್ರಯತ್ನಿಸಬೇಕು, ಹೆಚ್ಚು ತಂಬಾಕು ಸೇವನೆ ಇರುವ ಪ್ರದೇಶ, ತಾಲೂಕುಗಳನ್ನು ಗುರುತಿಸಿ ಅರಿವು ಮೂಡಿಸಬೇಕು.
ತಂಬಾಕು ನಿಯಂತ್ರಣ ಘಟಕದ ನಿಯಂತ್ರಣಾಧಿಕಾರಿ ಮಹಾಂತೇಶ ಉಳ್ಳಾಗಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಮಲ್ಲನಗೌಡ ಬಿರಾದಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 