ವಿಜಯಪುರ: ಜಗಜ್ಯೋತಿ ಬಸವೇಶ್ವರ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ
ವಿಜಯಪುರ 03: ಇಲ್ಲಿನ ಪುಲಿಕೇಶಿ ನಗರದ ಜಗಜ್ಯೋತಿ ಬಸವೇಶ್ವರ (ಎಸ್ಜೆಬಿ) ಸಮೂಹ ಶಿಕ್ಷಣ ಸಂಸ್ಥೆಯ ಪದವಿ ಹಾಗೂ ಬಿ.ಈಡಿ. ಶಿಕ್ಷಣ ಮಹಾವಿದ್ಯಾಲಯದ ದಶಮಾನೋತ್ಸವ, ಆಂಗ್ಲ ಮಾಧ್ಯಮ ಶಾಲೆ ಹಾಗೂ ಬಿಎಸ್ಸಿ ಕಾಲೇಜು ಉದ್ಘಾಟನೆ ಸಮಾರಂಭ ಇತ್ತೀಚೆಗೆ ನಡೆಯಿತು.
ಎಸ್.ಜೆ.ಬಿ. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಎಸ್.ಎಲ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಘದ ಆಡಳಿತಾಧಿಕಾರಿ ಹಾಗೂ ಪ್ರಾಚಾರ್ಯ ಎಲ್.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆ ಕಾರ್ಯದಶರ್ಿ ಸಂತೋಷರಡ್ಡಿ ಪಾಟೀಲ ಉಪಸ್ಥಿತರಿದ್ದರು.
ಸಂಜೆ ಕನ್ನಡ ಕೋಗಿಲೆ ಸೀಜನ್-1ರ ರನ್ನರ ಅಪ್ ಅಖಿಲಾ ಪಜ್ಜು ಮನ್ನು ಹಾಗೂ ಚಿತ್ರನಟ ವಿಕ್ರಮ ಅವರಿಂದ ಸಂಗೀತ ಸಂಜೆ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಪಪೂ ಶಿಕ್ಷಣ ಇಲಾಖೆ ಉಪನಿದರ್ೆಶಕ ಜೆ.ಎಸ್. ಪೂಜೇರಿ, ಶಾಂತಿನಿಕೇತನ ಶಿಕ್ಷಣ ಸಂಸ್ಥೆ ನಿದರ್ೆಶಕ ಶರತ ಬಿರಾದಾರ, ಎಂ.ಆರ್. ಬಿಡಿಗೇರ, ರಾಜೇಶ ಪವಾರ ಆಗಮಿಸಿದ್ದರು.
ಶಿಕ್ಷಣ ಸಂಸ್ಥೆಯ ಎಲ್ಲ ವಿಭಾಗದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 