ವಿಜಯಪುರ: ಜಿಲ್ಲಾ ಮಟ್ಟದ ವಿಷಯಾಧಾರಿತ ತರಬೇತಿ ಕಾರ್ಯಾಗಾರ
ವಿಜಯಪುರ 28: ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಿಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಪಾತ್ರ ಎಷ್ಟು ಮುಖ್ಯವೋ, ಅಷ್ಟೇ ವಿದ್ಯಾರ್ಥಿಗಳ, ಪಾಲಕರ ಪಾತ್ರವು ಅತ್ಯಂತ ಮಹತ್ವದ್ದು, ಉತ್ತಮ ಫಲಿತಾಂಶದ ದೃಷ್ಟಿಯಿಂದ ಹಮ್ಮಿಕೊಂಡಿರುವ ಈ ಎರಡು ದಿನಗಳ ಶಿಬಿರವು ಅತ್ಯಂತ ಸಮಯೋಚಿತವಾದದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮಾಚಿ ಸಚಿವರು ಹಾಗೂ ಶಾಸಕ ಎಂ.ಸಿ.ಮನಗೂಳಿ ಕರೆ ನೀಡಿದರು.
ಪ್ರಾಧ್ಯಾಪಕ ಪ್ರೊ.ಬಿ.ಎನ್.ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಎಸ್.ಎ.ಪಾಟಿಲ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯಮಟ್ಟದ ತರಬೇತಿಯಲ್ಲಿ ಭಾಗವಹಿಸಿದ ಪ್ರೊ.ಎಸ್.ಎಸ್.ಸಿದರಡ್ಡಿ, ಪಿ.ಜಿ.ಘಿರಡಿ, ಲಕ್ಷ್ಮೀನರಸಯ್ಯ ಹಾಗೂ ಇನ್ನಿತರು ಭಾಗವಹಿಸಿದ್ದರು. ಸುಮಾರು 250 ಜನ ಉಪನ್ಯಾಸಕರು ಹಾಜರಿದ್ದು ತರಬೇತಿ ಕಾರ್ಯಾಗಾರದ ಲಾಭವನ್ನು ಪಡೆದುಕೊಂಡರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 