ವಿಜಯಪುರ: ಗುಂಡು ಹಾರಿಸಿ ದರೋಡೆಗೆ ವಿಫಲಯತ್ನ
ವಿಜಯಪುರ 02: ಹಾಡಹಗಲೇ ಗುಂಡು ಹಾರಿಸಿ ದರೋಡಗೆ ವಿಫಲಯತ್ನ ನಡೆಸಿರುವ ಘಟನೆ ವಿಜಯಪುರ ನಗರದ ಆಶ್ರಮ ರಸ್ತೆಯಲ್ಲಿರುವ ಮುತ್ತೂಟ್ ಫೈನಾನ್ಸ್ನಲ್ಲಿಂದು ನಡೆದಿದೆ.ಏಕಾಏಕಿ ಫೈನಾನ್ಸ್ಗೆ ನುಗ್ಗಿದ ನಾಲ್ವರು ದರೋಡೆಕೋರರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಹಣ ಹಾಗೂ ಚಿನ್ನಾಭರಣವಿಟ್ಟಿದ್ದ ಭದ್ರತಾ ಕಿಜೋರಿಯನ್ನು ತೆರೆಯುವಂತೆ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಮುತ್ತೂಟ್ ಫೈನಾನ್ಸ್ ಸಿಬ್ಬಂದಿ ಸೈರನ್ ಭಟನ್ ಒತ್ತಿದ್ದಾರೆ. ಸೈರನ್ ಕೂಗಿಕೊಂಡ ಹಿನ್ನೆಲೆಯಲ್ಲಿ ಸಿಕ್ಕಿ ಬೀಳುತ್ತೇವೆ ಎಂಬ ಭಯದಿಂದ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸುದ್ದಿ ತಿಳಿದು ವಿಜಯಪುರ ಠಾಣೆ ಡಿವೈಎಸ್ಪಿ ನಾರಾಯಣ, ಸಿಪಿಐ ರವೀಂದ್ರ ನಾಯ್ಕೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 