ವಿಜಯಪುರ: ಫಿಟ್ ಇಂಡಿಯಾ ಸೈಕಲ್ ಜಾಥಾ
ವಿಜಯಪುರ 22: ವಿದ್ಯಾವರ್ಧಕ ಸಂಘದ ಕಲಾ, ವಾಣಿಜ್ಯ ಹಾಗೂ ಬಿಸಿಎ ಮಹಾವಿದ್ಯಾಲಯ, ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ, ಮತ್ತು ಎನ್ಎಸ್ಎಸ್ ಘಟಕದ ವತಿಯಿಂದ ನಗರದ ವಿದ್ಯಾವರ್ಧಕ ಸಂಘದ ದರಬಾರ ಪದವಿ ಮಹಾವಿದ್ಯಾಲಯದಲ್ಲಿ ಫಿಟ್ ಇಂಡಿಯಾ ಸೈಕ್ಲಿಂಗ್ ಜಾಥಾವನ್ನು ಆಯೋಜಿಸಲಾಗಿತ್ತು. ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಹೆಚ್.ಎಂ.ಸಜ್ಜಾದೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವ್ಹಿ.ಬಿ.ದರಬಾರ ಕಾಲೇಜಿನ ಉಪನ್ಯಾಸಕರಾದ ಕೆ.ಡಿ.ಚವ್ಹಾಣ, ಬಿ.ಬಿ.ಪಾಟೀಲ ಮುಖ್ಯ ಅತಿಥಿಗಳಾಗಿದ್ದರು. ಪ್ರಾಚಾರ್ಯರಾದ ಜಿ.ಹೆಚ್.ಮಣ್ಣೂರ, ಎನ್.ಎಸ್.ಎಸ್. ಘಟಕಾಧಿಕಾರಿಗಳಾದ ರಾಜು ಬಿ.ಕಪಾಲಿ, ಸೀಮಾ ಪಾಟೀಲ್, ಸಾಂಸ್ಕೃತಿಕ ಕಾರ್ಯದಶರ್ಿಗಳಾದ ಸುನೀಲ ಯಾದವ ಉಪಸ್ಥಿತರಿದ್ದರು. ವಿದ್ಯಾಥರ್ಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 