ವಿಜಯಪುರ: ಗೌರಿಶಂಕರ ರತ್ನ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ವಿಜಯಪುರ 13: ಬಸವನ ಬಾಗೇವಾಡಿ ತಾಲೂಕಿನ ಯಂಭತ್ತಾಳ ಗ್ರಾಮದಲ್ಲಿ ಶ್ರೀ ಗೌರಿಶಂಕರ ದೇವರ 75ನೇ ಜಾತ್ರಾ ಮಹೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಸಾಧಕರಿಗೆ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ 'ಶ್ರೀ ಗೌರಿಶಂಕರ ರತ್ನ ಪ್ರಶಸ್ತಿ' ನೀಡಿ ಗೌರವಿಸಲಾಯಿತು.
ವಿಜಯಪುರದ ಹಾಸಿಂಪೀರ ವಾಲಿಕಾರ (ಸಮಾಜ ಕ್ಷೇತ್ರ), ಶಕುಂತಲಾ ಹಿರೇಮಠ (ಸಂಗೀತ ಕ್ಷೇತ್ರ), ತಾಳಿಕೋಟಿಯ ಡಾ. ಸುಜಾತಾ ಚಲವಾದಿ (ಸಾಹಿತ್ಯ ಕ್ಷೇತ್ರ), ಇಂಗಳೇಶ್ವರದ ಕೆ.ಎಸ್. ಬಾಗೇವಾಡಿ (ಜಾನಪದ ಕ್ಷೇತ್ರ) ಈ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಇ ಸಚಿವ, ಬ.ಬಾಗೇವಾಡಿ ಮತಕ್ಷೇತ್ರದ ಶಾಸಕ ಶಿವಾನಂದ ಪಾಟೀಲ, ಚಿಮ್ಮಲಗಿಯ ಶ್ರೀ ನೀಲಕಂಠೇಶ್ವರ ಶಿವಾಚಾರ್ಯರು, ಶಿವಾನಂದ ಮಂಗಾನವರ ಮುಂತಾದವರು ಸಮಾರಂಬದಲ್ಲಿ ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 