ವಿಜಯಪುರ: ಕುಡಿಯುವ ನೀರಿನ ಸರಬರಾಜು ಕುರಿತು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ವಿಜಯಪುರ 17: ವಿಜಯಪುರ ಜಿಲ್ಲಾಧಿಕಾರಿಗಳಾದ ಎಂ.ಕನಗವಲ್ಲಿ ಅವರು ಗುರುವಾರ ಬರಟಗಿ ತಾಂಡಾ ಹಾಗೂ ತಿಡಗುಂದಿ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸರಬರಾಜು ಕುರಿತು ಪರಿಶೀಲನೆ ನಡೆಸಿದರು.
ಬರಟಗಿ ತಾಂಡಾದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಕುರಿತಂತೆ ವೀಕ್ಷಿಸಿ, ಅಲ್ಲಿನ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ರುದ್ರೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 