ವಿಜಯಪುರ: ಕಬಡ್ಡಿ ಪಂದ್ಯಾವಳಿ: ಎ.ವಿ.ಎಸ್ ತಂಡಕ್ಕೆ ಜಯ
ಲೋಕದರ್ಶನ ವರದಿ
ವಿಜಯಪುರ 07: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕಲಬುರಗಿ ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ ಬಿ.ಎಲ್.ಡಿ.ಇ. ಎ.ವಿ.ಎಸ್. ಆಯುವರ್ೇದ ಮಹಾವಿದ್ಯಾಲಯದಲ್ಲಿ ಸಂಘಟಿಸಿದ್ದು, ಭಾಗವಹಿಸಿದ್ದ 8 ತಂಡಗಳಲ್ಲಿ ಅಂತಿಮ ಪಂದ್ಯದಲ್ಲಿ ಅತಿಥೇಯ ಬಿ.ಎಲ್.ಡಿ.ಇ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಜಯ ಗಳಿಸಿತು.
ವೈದ್ಯಕೀಯ, ದಂತ ಆಯುವರ್ೇದ, ಹೊಮಿಯೋಪತಿ, ಯುನಾನಿ, ಫಾರ್ಮಸಿ, ನಸರ್ಿಂಗ್ ಮುಂತಾದ ಆರೋಗ್ಯ ವಿಜ್ಞಾನ ವಿದ್ಯಾಲಯಗಳ ಒಟ್ಟು 8 ತಂಡಗಳು ಭಾಗವಹಿಸಿದ್ದು, ಅಂತಿಮ ಪಂದ್ಯದಲ್ಲಿ ಬಾಗಲಕೋಟ ಸಜ್ಜಲಶ್ರೀ ನಸರ್ಿಂಗ್ ಕಾಲೇಜು ತಂಡವನ್ನು ಸೋಲಿಸಿ, ಅತಿಥೇಯರು ವಿಜಯರಾದರು.
ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಲ್ಬುಗರ್ಿ ವಲಯ ಮಟ್ಟದ ಸಂಯೋಜಕರಾದ ಸಿ.ಎಚ್. ಬಳಗಾನೂರ, ಬಿರಾದಾರ, ಕ್ರೀಡಾ ನಿದರ್ೇಶಕ ಎಸ್.ಎಸ್. ಕೋರಿ, ಸಹಾಯಕ ಕ್ರೀಡಾ ನಿದರ್ೇಶಕ ಕೈಲಾಸ ಹಿರೇಮಠ ಪಾಲ್ಗೊಂಡಿದ್ದರು.
ಮಾಜಿ ಗೃಹ ಸಚಿವ ಹಾಗೂ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಡಾ. ಎಂ.ಬಿ. ಪಾಟೀಲ ಮತ್ತು ನಿದರ್ೇಶಕ, ಎಂ.ಎಲ್.ಸಿ ಸುನೀಲಗೌಡ.ಬಿ. ಪಾಟೀಲ ವಿಜೇತರಿಗೆ ಶುಭ ಹಾರೈಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 