ವಿಜಯಪುರ: ರಸ್ತೆ ಸಾರಿಗೆ ಸಂಸ್ಥೆಗೆ ರಾಷ್ಟ್ರ, ರಾಜ್ಯ ಮಟ್ಟದ ಪ್ರಶಸ್ತಿ
ಲೋಕದರ್ಶನ ವರದಿ
ವಿಜಯಪುರ 18: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ರಾಷ್ಟ್ರ ಮಟ್ಟದ ಹಾಗೂ ವಿಜಯಪುರ ವಿಭಾಗದ 3 ಘಟಕಗಳಿಗೆ ರಾಜ್ಯ ಮಟ್ಟದ ಉತ್ತಮ ಇಂಧನ ಸಂರಕ್ಷಣಾ ಅವಾರ್ಡ ಲಭಿಸಿದೆ.
ಕೇಂದ್ರ ಸರ್ಕಾರದಿಂದ ನೀಡಿರುವ ರಾಜ್ಯಮಟ್ಟದ ಉತ್ತಮ ಇಂಧನ ಸಂರಕ್ಷಣಾ ಅವಾರ್ಡಗೆ ವಿಜಯಪುರ ವಿಭಾಗದ 3 ಘಟಕಗಲು ಆಯ್ಕೆಯಾಗಿದ್ದು, ವಿಜಯಪುರ 2 ನೇ ಘಟಕಕ್ಕೆ 1 ನೇ ಸ್ಥಾನ, ಬಸವನ ಬಾಗೇವಾಡಿ ಘಟಕಕ್ಕೆ 2 ನೇ ಸ್ಥಾನ ಹಾಗೂ ಸಿಂದಗಿ ಘಟಕಕ್ಕೆ 3 ನೇ ಸ್ಥಾನ ಪಡೆದುಕೋಂಡಿವೆ. ಉತ್ತಮ ಅವಾರ್ಡಗೆ ಆಯ್ಕೆಯಾಗಿರುವ ಈ ಮೂರು ಘಟಕಗಳಿಗೆ ಕೇಂದ್ರ ಸರ್ಕಾರ ತಲಾ 50 ಸಾವಿರ ರೂ.ಗಳ ಬಹುಮಾನ ಘೋಷಿಶಿದೆ. ದಿನಾಂಕ 16-1-2020 ರಂದು ದೆಹಲಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಹೇರಾ ನಾಸಿಂ, ತಾಂತ್ರಿಕ ಶಿಲ್ಪಿ ನಂಜುಡಪ್ಪ, ಬಸವನ ಬಾಗೇವಾಡಿ ಗಟಕ ವ್ಯವಸ್ಥಾಪಕ ವಿನಾಯಕ ಸಾಲಿಮಠ ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಅವಾರ್ಡ ಪಡೆದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಅಭಿನಂದಿಸಿ ಘಟಕದ ಎಲ್ಲ ವ್ಯವಸ್ಥಾಪಕರನ್ನು ಸನ್ಮಾನಿಸಿ ಗೌರವಿವಿಸರು
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 