ವಿಜಯಪುರ: ಪಟೇಲರು ಆಧುನಿಕ ಭಾರತದ ಪ್ರವರ್ತಕ
ಲೋಕದರ್ಶನ ವರದಿ
ವಿಜಯಪುರ 31: ಭಾರತ ದೇಶ ಇಂದು ಬವ್ಯತೆಯಿಂದ ಮೆರೆಯುತ್ತಿರುವುದಕ್ಕೆ ಕಾರಣ ಎಂದರೆ ಅದು ಸರ್ಧಾರ ವಲ್ಲಭ್ಭಾಯ್ ಪಟೇಲ್ ಅವರು. ಹರಿದು ಹಂಚಿ ಹೋಗಿದ್ದ ಸಂಸ್ಥಾನಗಳನ್ನು ಒಟ್ಟುಗೂಡಿಸುವ ಮೂಲಕ ಒಕ್ಕೂಟ ಮಾಡುವುದರೊಂದಿಗೆ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಿದರು ಎಂದು ಉಪನ್ಯಾಸಕ ಬಿ.ಬಿ.ಪಾಟೀಲ್ ಹೇಳಿದರು.
ನಗರದ ವಿದ್ಯಾವರ್ಧಕ ಸಂಘದ ಕಲಾ, ವಾಣಿಜ್ಯ ಹಾಗೂ ಬಿಸಿಎ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ಘಾಟಿಸಿ ಮಾತನಾಡಿದರು,
ಪ್ರಾಚಾರ್ಯರಾದ ಜಿ.ಹೆಚ್.ಮಣ್ಣೂರ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಎಸ್.ಎಸ್.ಯಾದವ ಮಾತನಾಡಿದರು. ಸೀಮಾ ಪಾಟೀಲ ಆಯ್ ಬಿ ಜಾಬಾ, ಯು ಎಸ್ ಹಿರೇಮಠ, ಮುಲ್ಲಾ, ಚೈತನ್ಯ ಮುತ್ತಗೀಕರ, ಬಾಸ್ಕರ ಮರಕಲ್, ಮೇಘಾ ಕುಲಕಣರ್ೀ, ಆರತಿ ಬಿಸ್ಟಗೊಂಡ, ಸ್ಮೀತಾ ಬಗಲಿ ಉಪಸ್ಥಿತರಿದ್ದರು. ಉಪನ್ಯಾಸಕ ರಾಜು ಕಪಾಳಿ ಸ್ವಾಗತಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಮಂಜುನಾಥ ಜುನಗೊಂಡ ನಿರೂಪಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 