ವಿಜಯಪುರ: ತಿಕೋಟಾಕ್ಕೆ ಅಧ್ಯಕ್ಷ ಜತ್ತಿ ಭೇಟಿ
ಲೋಕದರ್ಶನ ವರದಿ
ವಿಜಯಪುರ 22: ರಾಷ್ಟ್ರೀಯ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ಇತ್ತೀಚೆಗೆ ತಿಕೋಟಾಕ್ಕೆ ಭೇಟಿ ನೀಡಿದರು.
ನೆರೆಯ ಮಹಾರಾಷ್ಟ್ರದ ಸುಕ್ಷೇತ್ರ ಗುಡ್ಡಾಪುರದ ದಾನಮ್ಮದೇವಿ ದರ್ಶನ ಪಡೆದು ಮರಳುವ ವೇಳೆ ತಿಕೋಟಾದ ಬಸವೇಶ್ವರ ವೃತ್ತದ ಹತ್ತಿರ ಕೆಲಕಾಲ ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ತಿಕೋಟಾ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಸೋಮಶೇಖರ ದಾ. ಜತ್ತಿ ಬಸವ ಸಮಿತಿ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು.
ಉದ್ಯಮಿ ಮಹೇಶ ಗಣಿ, ಪಿಕೆಪಿಎಸ್ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಮಂಗಸೂಳಿ, ಹೊನವಾಡದ ಖ್ಯಾತ ಪ್ರವಚನಕಾರ ಬಾಬುರಾವ ಮಹಾರಾಜರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 