ವಿಜಯಪುರ: ಮಹ್ಮದರಫೀಕ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ
ವಿಜಯಪುರ 21: ರಾಜ್ಯ ಕನರ್ಾಟಕ ನವ ನಿರ್ಮಾಣ ವೇದಿಕೆ ವಿಜಯಪುರ ಬೆಂಗಳೂರು ವತಿಯಿಂದ ಜಿಲ್ಲಾ ರಾಜ್ಯೋತ್ಸವ -2019 ಪ್ರಶಸ್ತಿಯನ್ನು ಮಹ್ಮದರಫೀಕ ನದಾಫ್ ಅವರಿಗೆ ನೀಡಲಾಯಿತು.
ಮಹ್ಮದರಫಿಕ್ ನದಾಫ್ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಂಡಾಂಗಣದಲ್ಲಿ ವ್ಹಾಲಿಬಾಲ್ ತರಬೇತಿದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಷ್ಟ್ರ ಹಾಗೂ ವಿಶ್ವವಿದ್ಯಾಲಯ ಧಾರವಾಡದಲ್ಲಿ ಭಾಗವಹಿಸಿರುತ್ತಾರೆ. ಅವರ ಕೈಯಲ್ಲಿ 8 ಜನ ವಿದ್ಯಾಥರ್ಿಗಳು ರಾಷ್ಟ್ರ ಮಟ್ಟದಲ್ಲಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕ್ರೀಡೆ ಆಡಿ ಸಾಧನೆಗೈದಿದ್ದಾರೆ. ಕ್ರೀಡಾ ಸಾಧನೆ ಗುರುತಿಸಿ ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಾಜಿ ಸಚಿವರು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸನ್ಮಾನಿಸಿ ಗೌರವಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 