ವಿಜಯಪುರ: ರೇಲ್ವೆ ಸಂಚಾರಕ್ಕೆ ಮನವಿ
ವಿಜಯಪುರ 28: ನಗರದಲ್ಲಿ ನಡೆದ ಹುಬ್ಬಳ್ಳಿ ನಗರದ ಹುಬ್ಬಳ್ಳಿ ನೈಋತ್ಯ ರೇಲ್ವೆ ವ್ಯವಸ್ಥಾಪಕ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಭಾಗವಹಿಸಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ ಅಂಗಡಿಯರಿಗೆ ವಿಜಯಪುರ ಜಿಲ್ಲೆಯ ನಾಗರಿಕರ ಹಲವು ವರ್ಷಗಳ ಬೇಡಿಕೆಯಾದ ಹೊಸ ಹುಬ್ಬಳ್ಳಿ-ವಿಜಯಪುರ (ಇಂಟರಸಿಟಿ) ಪ್ರತಿ ದಿನ ಪ್ರಾರಂಭಗೊಳಿಸಲು ಮನವಿ ಸಲ್ಲಿಸಲಾಯಿತು.
ಈ ಮನವಿಗೆ ಸ್ಪಂದಿಸಿದ ಸಚಿವರು ಹಾಗೂ ರೇಲ್ವೆ ಅಧಿಕಾರಿಗಳು ಮುಂದಿನ ವಾರದಲ್ಲಿ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದರು ಎಂದು ತಿಳಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 