ವಿಜಯಪುರ: ನೆರೆ ಸಂತ್ರಸ್ತರಿಗೆ ಅನ್ನ ಸಂತರ್ಪಣೆ
ಲೋಕದರ್ಶನ ವರದಿ
ವಿಜಯಪುರ 13: ಜಿಲ್ಲೆಯ ಛಾಯಾಚಿತ್ರ ಗ್ರಾಹಕರ ವತಿಯಿಂದ ಜಿಲ್ಲೆಯ ನೆರೆ ಪೀಡಿತ ಮುದ್ದೇಬಿಹಾಳ ತಾಲೂಕಿನ ಮುದೂರ, ಗಂಗೂರ, ಕಮಲದಿನ್ನಿ, ಕುಂಚಗನೂರ, ತಾರಾಪೂರ, ದೇವೂರ, ತಂಗಡಗಿ, ನಾಗರಾಳ ಗ್ರಾಮಗಳಿಗೆ ತೆರಳಿ ನೆರೆ ಸಂತ್ರಸ್ತರಿಗೆ ಅನ್ನ ಸಂತರ್ಪಣೆ ಹಾಗೂ ಬಟ್ಟೆ ಸೇರಿದಂತೆ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಠ್ಠಲ ಕೂಕಟನೂರ, ಪೃಥ್ವಿ ತುಂಗಳ, ಬಾಬು ಬಿದನೂರ, ಎಸ್.ಕೆ.ಸದಾ, ಗೌಡಪ್ಪ ಬಿರಾದಾರ, ಸುನೀಲ ಗಲಗಲಿ, ವಲ್ಲಭ ಮನಗೂಳಿ, ರಾಘು ಠಾಣೆ, ರವಿ ತುಪ್ಪದ, ಸಂಜು, ಬಸವರಾಜ ಬಿರಾದಾರ, ಸತೀಶ ಜಾಧವ, ರಾಘು ಕುಲಕರ್ಣಿ, ಅಶ್ವಿನ ಸಾಣೆಕ್ಕನವರ, ಚಂದ್ರು, ಪವನ ಅಂಗಡಿ, ವಿಠ್ಠಲ ಗುಜ್ಜರ, ಹಾಜಿ ಮುಲ್ಲಾ ಸೇರಿದಂತೆ ಇನ್ನಿತರರು ನೆರೆ ಸಂತ್ರಸ್ತರಿಗೆ ಅನ್ನ ಸಂತರ್ಪಣೆ ಹಾಗೂ ಬಟ್ಟೆ ಸೇರಿದಂತೆ ಜೀವನಾವಶ್ಯಕ ವಸ್ತುಗಳನ್ನು ವಿತರಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 