ವಿಜಯಪುರ: ಮಣ್ಣಿನ ಗಣಪ ವ್ಯಾಪಾರ ಮಳಿಗೆ
ಲೋಕದರ್ಶನ ವರದಿ
ವಿಜಯಪುರ 31: ನನ್ನ ಗಿಡ ನನ್ನ ಭೂಮಿ ಸಂಘಟನೆಯ ಆಶ್ರಯದಲ್ಲಿ ಮನೆ ಮನೆಗಳಿಗೂ ಮಣ್ಣಿನ ಗಣಪ ಎಂಬ ಆಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಸಂಚಾಲಕ ಬಸವರಾಜ ಬೈಚಬಾಳ ಹೇಳಿದರು.
ಪೂಜೆಗೆ ಮಣ್ಣಿನ ಗಣಪತಿ ಮೂರ್ತಿಗಳನ್ನು ಉಪಯೋಗಿಸಿಕೊಂಡು ಪರಿಸರ ಕಾಳಜಿಯ ನಮ್ಮ ಪ್ರಯತ್ನಕ್ಕೆ ಕೈಜೋಡಿಸಬೇಕು ಹೆಚ್ಚಿನ ಮಾಹಿತಿಗಾಗಿ 9902997527, 9448035713, 9972691407, 9880411646
ಪತ್ರಕಾಗೋಷ್ಠಯಲ್ಲಿ ಸಂಘದ ಸದಸ್ಯರಾದ ಪ್ರಮೋದ ಬಡಿಗೇರ, ಶರಣಬಸು ಕುಂಬಾರ,ಸಿದ್ದು ಕರಲಗಿ ಸೇರಿದಂತೆ ಕಾರ್ಯರ್ತರು ಉಪಸ್ಥತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 