ವಿಜಯಪುರ: ಮಣ್ಣಿನ ಗಣಪ ವ್ಯಾಪಾರ ಮಳಿಗೆ
ಲೋಕದರ್ಶನ ವರದಿ
ವಿಜಯಪುರ 31: ನನ್ನ ಗಿಡ ನನ್ನ ಭೂಮಿ ಸಂಘಟನೆಯ ಆಶ್ರಯದಲ್ಲಿ ಮನೆ ಮನೆಗಳಿಗೂ ಮಣ್ಣಿನ ಗಣಪ ಎಂಬ ಆಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಸಂಚಾಲಕ ಬಸವರಾಜ ಬೈಚಬಾಳ ಹೇಳಿದರು.
ಪೂಜೆಗೆ ಮಣ್ಣಿನ ಗಣಪತಿ ಮೂರ್ತಿಗಳನ್ನು ಉಪಯೋಗಿಸಿಕೊಂಡು ಪರಿಸರ ಕಾಳಜಿಯ ನಮ್ಮ ಪ್ರಯತ್ನಕ್ಕೆ ಕೈಜೋಡಿಸಬೇಕು ಹೆಚ್ಚಿನ ಮಾಹಿತಿಗಾಗಿ 9902997527, 9448035713, 9972691407, 9880411646
ಪತ್ರಕಾಗೋಷ್ಠಯಲ್ಲಿ ಸಂಘದ ಸದಸ್ಯರಾದ ಪ್ರಮೋದ ಬಡಿಗೇರ, ಶರಣಬಸು ಕುಂಬಾರ,ಸಿದ್ದು ಕರಲಗಿ ಸೇರಿದಂತೆ ಕಾರ್ಯರ್ತರು ಉಪಸ್ಥತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 