ಕಾಯಿಪಲ್ಲೆ ಸೋಸುವ ದಿನ ಖರೀದಿ ಜೋರು
Vijaypur-Indi news
ಇಂಡಿ 29: ಎಳ್ಳಾಮಾಸಿ ಉತ್ತರ ಕರ್ನಾಟದ ರೈತರ ಬಹು ದೊಡ್ಡ ಹಬ್ಬ ಹಾಗೂ ಇದರ ಹಿಂದಿನ ದಿನ ಅಂದರೆ ಇಂದು ಕಾಯಿ ಪಲ್ಲೆ ಖರೀದಿಸುವದು ಹಾಗೂ ಬಿಡಿಸುವದು ಅಥವಾ ಕಾಯಿಪಲ್ಲೆ ಸೋಸುವದೇ ಎಂದೇ ಕರೆಯುವದು ಒಂದು ದೊಡ್ಡ ಸಂಭ್ರ್ರಮ.
ಮಾಘ ಮಾಸದಲಿ ಹೇರಳವಾಗಿ ಸಿಗುವ ಕಾಯಿಪಲ್ಲೆ ಮಿರಿ ಮಿರಿ ಮಿಂಚುವ ಮೆಂತೆ , ಪುಂಡಿ ಪಲ್ಲೆ ,ಅಚ್ಚ ಹಸಿರಿನಂತೆ ಕಾಣುವ ಪಾಲಕ, ಸಬ್ಬಸಗಿ, ಉಳ್ಳಾಗಡ್ಡಿ , ತಪ್ಪಲ, ಗಜ್ಜರಿ, ಎಳೆ ಮೆಣಸುನಕಾಯಿ, ಎಣ್ಗಾಯಿಗೆ ಸಣ್ಣ ಬದನೆಕಾಯಿ ಕಾಯಿ ಆರಿಸುವದು ಹಸಿ ಖಾರಕ್ಕೆ ಬಲಿತ ಮೆಣಸಿನಕಾಯಿ ಬೇರೆ ಮಾಡುವದು, ಎಣ್ಣಿಯೊಳಗ ಉಪ್ಪ ಹಚ್ಚಿ ಹುರಿಯಕಂತ ಎಳಿ ಮೆಣಸಿನಕಾಯಿ ಬ್ಯಾರೆ ಮಾಡುವದು, ಎಳಿ ಹುಣಸೆಕಾಯಿ ಬಿಡಿಸಿ ಇಡುವದು ಕಾಳುಗಳನ್ನು ನೆನಸಿಡೊದು ಇದಕ್ಕೆಲ್ಲ ಹಬ್ಬದ ದಿನ ಸಮಯವಿರದಿರುವುದರಿಂದ ಹಿಂದಿನ ದಿನವೇ ಎಲ್ಲ ತಯಾರಿ ಮಾಡುವರು.
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 