ಕಾಯಿಪಲ್ಲೆ ಸೋಸುವ ದಿನ ಖರೀದಿ ಜೋರು
Vijaypur-Indi news
ಇಂಡಿ 29: ಎಳ್ಳಾಮಾಸಿ ಉತ್ತರ ಕರ್ನಾಟದ ರೈತರ ಬಹು ದೊಡ್ಡ ಹಬ್ಬ ಹಾಗೂ ಇದರ ಹಿಂದಿನ ದಿನ ಅಂದರೆ ಇಂದು ಕಾಯಿ ಪಲ್ಲೆ ಖರೀದಿಸುವದು ಹಾಗೂ ಬಿಡಿಸುವದು ಅಥವಾ ಕಾಯಿಪಲ್ಲೆ ಸೋಸುವದೇ ಎಂದೇ ಕರೆಯುವದು ಒಂದು ದೊಡ್ಡ ಸಂಭ್ರ್ರಮ.
ಮಾಘ ಮಾಸದಲಿ ಹೇರಳವಾಗಿ ಸಿಗುವ ಕಾಯಿಪಲ್ಲೆ ಮಿರಿ ಮಿರಿ ಮಿಂಚುವ ಮೆಂತೆ , ಪುಂಡಿ ಪಲ್ಲೆ ,ಅಚ್ಚ ಹಸಿರಿನಂತೆ ಕಾಣುವ ಪಾಲಕ, ಸಬ್ಬಸಗಿ, ಉಳ್ಳಾಗಡ್ಡಿ , ತಪ್ಪಲ, ಗಜ್ಜರಿ, ಎಳೆ ಮೆಣಸುನಕಾಯಿ, ಎಣ್ಗಾಯಿಗೆ ಸಣ್ಣ ಬದನೆಕಾಯಿ ಕಾಯಿ ಆರಿಸುವದು ಹಸಿ ಖಾರಕ್ಕೆ ಬಲಿತ ಮೆಣಸಿನಕಾಯಿ ಬೇರೆ ಮಾಡುವದು, ಎಣ್ಣಿಯೊಳಗ ಉಪ್ಪ ಹಚ್ಚಿ ಹುರಿಯಕಂತ ಎಳಿ ಮೆಣಸಿನಕಾಯಿ ಬ್ಯಾರೆ ಮಾಡುವದು, ಎಳಿ ಹುಣಸೆಕಾಯಿ ಬಿಡಿಸಿ ಇಡುವದು ಕಾಳುಗಳನ್ನು ನೆನಸಿಡೊದು ಇದಕ್ಕೆಲ್ಲ ಹಬ್ಬದ ದಿನ ಸಮಯವಿರದಿರುವುದರಿಂದ ಹಿಂದಿನ ದಿನವೇ ಎಲ್ಲ ತಯಾರಿ ಮಾಡುವರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 