ಕಾಯಿಪಲ್ಲೆ ಸೋಸುವ ದಿನ ಖರೀದಿ ಜೋರು
Vijaypur-Indi news
ಇಂಡಿ 29: ಎಳ್ಳಾಮಾಸಿ ಉತ್ತರ ಕರ್ನಾಟದ ರೈತರ ಬಹು ದೊಡ್ಡ ಹಬ್ಬ ಹಾಗೂ ಇದರ ಹಿಂದಿನ ದಿನ ಅಂದರೆ ಇಂದು ಕಾಯಿ ಪಲ್ಲೆ ಖರೀದಿಸುವದು ಹಾಗೂ ಬಿಡಿಸುವದು ಅಥವಾ ಕಾಯಿಪಲ್ಲೆ ಸೋಸುವದೇ ಎಂದೇ ಕರೆಯುವದು ಒಂದು ದೊಡ್ಡ ಸಂಭ್ರ್ರಮ.
ಮಾಘ ಮಾಸದಲಿ ಹೇರಳವಾಗಿ ಸಿಗುವ ಕಾಯಿಪಲ್ಲೆ ಮಿರಿ ಮಿರಿ ಮಿಂಚುವ ಮೆಂತೆ , ಪುಂಡಿ ಪಲ್ಲೆ ,ಅಚ್ಚ ಹಸಿರಿನಂತೆ ಕಾಣುವ ಪಾಲಕ, ಸಬ್ಬಸಗಿ, ಉಳ್ಳಾಗಡ್ಡಿ , ತಪ್ಪಲ, ಗಜ್ಜರಿ, ಎಳೆ ಮೆಣಸುನಕಾಯಿ, ಎಣ್ಗಾಯಿಗೆ ಸಣ್ಣ ಬದನೆಕಾಯಿ ಕಾಯಿ ಆರಿಸುವದು ಹಸಿ ಖಾರಕ್ಕೆ ಬಲಿತ ಮೆಣಸಿನಕಾಯಿ ಬೇರೆ ಮಾಡುವದು, ಎಣ್ಣಿಯೊಳಗ ಉಪ್ಪ ಹಚ್ಚಿ ಹುರಿಯಕಂತ ಎಳಿ ಮೆಣಸಿನಕಾಯಿ ಬ್ಯಾರೆ ಮಾಡುವದು, ಎಳಿ ಹುಣಸೆಕಾಯಿ ಬಿಡಿಸಿ ಇಡುವದು ಕಾಳುಗಳನ್ನು ನೆನಸಿಡೊದು ಇದಕ್ಕೆಲ್ಲ ಹಬ್ಬದ ದಿನ ಸಮಯವಿರದಿರುವುದರಿಂದ ಹಿಂದಿನ ದಿನವೇ ಎಲ್ಲ ತಯಾರಿ ಮಾಡುವರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 