ಹಳ್ಳಿ ಯುವಕ ಮಲ್ಲಿಕಾರ್ಜುನ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ
Village youth Mallikarjuna selected for state level award
ವಿಜಯಪುರ 08: ತಾಲೂಕಿನ ಸವನಹಳ್ಳಿ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಸಮಗ್ರ ಗ್ರಾಮೀಣಾಭಿವೃದ್ಧಿ ಯುವಕ ಸಂಘದ ಸಂಚಾಲಕರು ಮಲ್ಲಿಕಾರ್ಜುನ ಹುಣಶ್ಯಾಳ ಇವರಿಗೆ “ರಾಜ್ಯಮಟ್ಟದ ಸಮಾಜ ಸೇವಾ ಭೂಷಣ ಪ್ರಶಸ್ತಿಗೆ” ಆಯ್ಕೆಯಾಗಿದ್ದಾರೆ.
ಸಾಮಾಜಿಕ ಕಾಳಜಿ ಹಾಗೂ ಸಮಾಜ ಸೇವೆ ಮತ್ತು ಗ್ರಾಮದ ಯುವಕರ ಅಭಿವೃದ್ಧಿಗೆ ಇವರು ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕೆ.ಕೆ ಫೌಂಡೇಶನ್ (ರಿ) ನಾಗರಮುನ್ನೂಳಿ ತಾ.ಚಿಕ್ಕೋಡಿ ಜಿ.ಬೆಳಗಾವಿ ದಿ. 27-07-2025 ರಂದು ಕವಿತ್ತ ಕರ್ಮಾಮಣಿ ಫೌಂಡೇಶನ್ ಉದ್ಘಟನಾ ಸಮಾರಂಭದ ನಿಮಿತ್ಯವಾಗಿ ಹಾಗೂ ಪ್ರಶಸ್ತಿ ಪ್ರಧಾನ ಮತ್ತು ಸನ್ಮಾನ ಜರಗುವುದು. ಅಧ್ಯಕ್ಷರಾದ ಲಾಲಸಾಬ ಎಚ್ ಪಂಡಾರಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 