ಹಳ್ಳಿ ಯುವಕ ಮಲ್ಲಿಕಾರ್ಜುನ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ
Village youth Mallikarjuna selected for state level award
ವಿಜಯಪುರ 08: ತಾಲೂಕಿನ ಸವನಹಳ್ಳಿ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಸಮಗ್ರ ಗ್ರಾಮೀಣಾಭಿವೃದ್ಧಿ ಯುವಕ ಸಂಘದ ಸಂಚಾಲಕರು ಮಲ್ಲಿಕಾರ್ಜುನ ಹುಣಶ್ಯಾಳ ಇವರಿಗೆ “ರಾಜ್ಯಮಟ್ಟದ ಸಮಾಜ ಸೇವಾ ಭೂಷಣ ಪ್ರಶಸ್ತಿಗೆ” ಆಯ್ಕೆಯಾಗಿದ್ದಾರೆ.
ಸಾಮಾಜಿಕ ಕಾಳಜಿ ಹಾಗೂ ಸಮಾಜ ಸೇವೆ ಮತ್ತು ಗ್ರಾಮದ ಯುವಕರ ಅಭಿವೃದ್ಧಿಗೆ ಇವರು ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕೆ.ಕೆ ಫೌಂಡೇಶನ್ (ರಿ) ನಾಗರಮುನ್ನೂಳಿ ತಾ.ಚಿಕ್ಕೋಡಿ ಜಿ.ಬೆಳಗಾವಿ ದಿ. 27-07-2025 ರಂದು ಕವಿತ್ತ ಕರ್ಮಾಮಣಿ ಫೌಂಡೇಶನ್ ಉದ್ಘಟನಾ ಸಮಾರಂಭದ ನಿಮಿತ್ಯವಾಗಿ ಹಾಗೂ ಪ್ರಶಸ್ತಿ ಪ್ರಧಾನ ಮತ್ತು ಸನ್ಮಾನ ಜರಗುವುದು. ಅಧ್ಯಕ್ಷರಾದ ಲಾಲಸಾಬ ಎಚ್ ಪಂಡಾರಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 