ಹಳ್ಳಿ ಯುವಕ ಮಲ್ಲಿಕಾರ್ಜುನ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ
Village youth Mallikarjuna selected for state level award
ವಿಜಯಪುರ 08: ತಾಲೂಕಿನ ಸವನಹಳ್ಳಿ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಸಮಗ್ರ ಗ್ರಾಮೀಣಾಭಿವೃದ್ಧಿ ಯುವಕ ಸಂಘದ ಸಂಚಾಲಕರು ಮಲ್ಲಿಕಾರ್ಜುನ ಹುಣಶ್ಯಾಳ ಇವರಿಗೆ “ರಾಜ್ಯಮಟ್ಟದ ಸಮಾಜ ಸೇವಾ ಭೂಷಣ ಪ್ರಶಸ್ತಿಗೆ” ಆಯ್ಕೆಯಾಗಿದ್ದಾರೆ.
ಸಾಮಾಜಿಕ ಕಾಳಜಿ ಹಾಗೂ ಸಮಾಜ ಸೇವೆ ಮತ್ತು ಗ್ರಾಮದ ಯುವಕರ ಅಭಿವೃದ್ಧಿಗೆ ಇವರು ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕೆ.ಕೆ ಫೌಂಡೇಶನ್ (ರಿ) ನಾಗರಮುನ್ನೂಳಿ ತಾ.ಚಿಕ್ಕೋಡಿ ಜಿ.ಬೆಳಗಾವಿ ದಿ. 27-07-2025 ರಂದು ಕವಿತ್ತ ಕರ್ಮಾಮಣಿ ಫೌಂಡೇಶನ್ ಉದ್ಘಟನಾ ಸಮಾರಂಭದ ನಿಮಿತ್ಯವಾಗಿ ಹಾಗೂ ಪ್ರಶಸ್ತಿ ಪ್ರಧಾನ ಮತ್ತು ಸನ್ಮಾನ ಜರಗುವುದು. ಅಧ್ಯಕ್ಷರಾದ ಲಾಲಸಾಬ ಎಚ್ ಪಂಡಾರಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 