ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಸಿಹಿ ಹಂಚಿ ಕಾರ್ಯಕರ್ತರ ಸಂಭ್ರಮ
Vinay Kulkarni granted conditional bail; party workers celebrate by distributing sweets
ಲೋಕದರ್ಶನ ವರದಿ
ಶಿಗ್ಗಾವಿ 31: ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಸಿಕ್ಕಿರುವ ಕಾರಣ ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೇಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೆ.ಡಿ.ಪಿ ಸದಸ್ಯ ಶಂಭುಲಿಂಗಪ್ಪ ಆಜೂರ, ಕಾಂಗ್ರೆಸ್ ಮುಖಂಡರಾದ ಶ್ರೀಕಾಂತ ಪೂಜಾರ, ಮಂಜುನಾಥ ತಿಮ್ಮಾಪೂರ, ಬಸವರಾಜ ರಾಗಿ, ಬಸವರಾಜ ಜೇಕಿನಕಟ್ಟಿ, ಬೀಮಣ್ಣಾ ಹೊಟ್ಟುರ, ಅಶೋಕ ಗಾಣಿಗೇರ, ಶಂಭು ನೆರ್ತಿ, ಬಸಲಿಂಗಪ್ಪ ನರಗುಂದ, ಈರಣ್ಣಾ ಚಿಗಳ್ಳಿ, ವಸಂತ ಬಡ್ಡಿ, ಶಂಕರ ಗಂಗಣ್ಣವರ, ಗಂಗಪ್ಪ ಭಂಗಿ, ಶ್ರೀಕಾಂತ ಬಿಜಾಪುರ, ಷಣ್ಮುಖಗೌಡ ಪಾಟೀಲ, ಸರತಾಜ ಹಾನಗಲ್, ನಿಂಗಪ್ಪ ಹೊಸಪೇಟೆ, ಪರುಶರಾಮ ಜಟ್ಟೇಪ್ಪನವರ, ಮಾದೇವ ಅಂಗಡಿ, ವಿಜಯ ಪಾಟೀಲ, ಪರುಶರಾಮ ಸೋಮಣ್ಣವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 