ಸಿ.ಎ ಪರೀಕ್ಷೆಯಲ್ಲಿ ವಿನಾಯಕ ಮೇರವಾಡೆ ಉತ್ತೀರ್ಣ
Vinayak Merawade passes CA exam
ಗದಗ 24 :ನಗರದಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರವಿಭಾಗದ ಬಿ. ಕಾಂ ಐದನೇಯ ಸೆಮಿಸ್ಟರ್ ವಿದ್ಯಾರ್ಥಿಯಾದ ಕು.ವಿನಾಯಕ ಮೇರವಾಡೆ ಇವರು ಸಿ.ಎಪರೀಕ್ಷೆಯ ಇಂಟರ್ಮೀಡಿಯೆಟ್ ಹಂತದಲ್ಲಿ ಉತ್ತೀರ್ಣಗೊಂಡಿದ್ದಾರೆ.
ಮುಂದುವರೆದು ಅವರು ಬೆಂಗಳೂರಿನಲ್ಲಿರುವ ಮಣಿಯನ್ ಮತ್ತುರಾವ್ ಕಂಪನಿಯಲ್ಲಿ ಆರ್ಟಿಕಲ್ಶಿಪ್ಗೂ ಸಹ ಆಯ್ಕೆ ಗೊಂಡಿದ್ದು ಮಹಾವಿದ್ಯಾಲಯಕ್ಕೆ ಹೆಮ್ಮೆ ತಂದಿದೆ. ವಿದ್ಯಾರ್ಥಿಯ ಉನ್ನತ ಭವಿಷ್ಯಕ್ಕೆ ಮಹಾವಿದ್ಯಾಲಯದ ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 