ದೌರ್ಜನ್ಯ ಜಾಗೃತಿ ಸಮಿತಿ: ಆಯ್ಕೆಯಲ್ಲಿ ಅನ್ಯಾಯ
Violence Awareness Committee: Injustice in selection
ದೌರ್ಜನ್ಯ ಜಾಗೃತಿ ಸಮಿತಿ: ಆಯ್ಕೆಯಲ್ಲಿ ಅನ್ಯಾಯ
ಹಾವೇರಿ 06: ದೌರ್ಜನ್ಯ ಜಾಗೃತಿಯ ಜಿಲ್ಲಾ ಸಮಿತಿ ಆಯ್ಕೆಯಲ್ಲಿ ಹೋರಾಟಗಾರರಿಗೆ ಅನ್ಯಾಯವಾಗಿದೆ. ನ್ಯಾಯ ಕೊಡಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ,ಸಂಸದರಾದ ಬಸವರಾಜ ಬೊಮ್ಮಾಯಿ, ಪ್ರಲ್ಲಾದ ಜೋಶಿ ಅವರಗೆ ಡಿಎಸ್ಎಸ್ ಮುಖಂಡ ಉಡಚಪ್ಪ ಮಾಳಗಿ ಮನವಿ ಮಾಡಿದ್ದಾರೆ.
ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ದಲಿತ ದೌರ್ಜನ್ಯ ವಿಚಾರದಲ್ಲಿ ಸಾಕಷ್ಟು ಹೋರಾಟಗಳನ್ನು ಕಳೆದ ಮೂರು ದಶಕದಿಂದ ಮಾಡಿಕೊಂಡು ಬಂದ ನನ್ನನ್ನು ನೇಮಕ ಮಾಡಿದೇ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅನ್ಯಾಯ ಮಾಡಿದ್ದಾರೆ. ಪ್ರಸಕ್ತ ಸಾಲಿನ ಎಸ್.ಸಿ.ಎಸ್ಟಿ ವರ್ಗಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಸಮಿತಿಗೆ ಪರಿಣಿಸಿಲು ಶಿಪಾರಸ್ಸು ಮಾಡುವಂತೆ ಒತ್ತಾಯಿಸಿದ್ದಾರೆ.ಮನವಿ ಸಲ್ಲಿಸುವ ಸಮಯದಲ್ಲಿ ಬಿಜೆಪಿ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ,ಮಾಜಿ ಜಿ.ಪಂ ಅಧ್ಯಕ್ಷ ಪರಮೇಶ್ವರ್ಪ ಮೇಗಳಮನಿ,ನಾಗೇಂದ್ರ ಕಡಕೋಳ,ಕೆಎಂಎಪ್ ಮಾಜಿ ಅಧ್ಯಕ್ಷ ಬಸವರಾಜ ಅರಬಗೊಂಡ ಸೇರಿದಂತೆ ಇತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 