ದೌರ್ಜನ್ಯ ಜಾಗೃತಿ ಸಮಿತಿ: ಆಯ್ಕೆಯಲ್ಲಿ ಅನ್ಯಾಯ
Violence Awareness Committee: Injustice in selection
ದೌರ್ಜನ್ಯ ಜಾಗೃತಿ ಸಮಿತಿ: ಆಯ್ಕೆಯಲ್ಲಿ ಅನ್ಯಾಯ
ಹಾವೇರಿ 06: ದೌರ್ಜನ್ಯ ಜಾಗೃತಿಯ ಜಿಲ್ಲಾ ಸಮಿತಿ ಆಯ್ಕೆಯಲ್ಲಿ ಹೋರಾಟಗಾರರಿಗೆ ಅನ್ಯಾಯವಾಗಿದೆ. ನ್ಯಾಯ ಕೊಡಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ,ಸಂಸದರಾದ ಬಸವರಾಜ ಬೊಮ್ಮಾಯಿ, ಪ್ರಲ್ಲಾದ ಜೋಶಿ ಅವರಗೆ ಡಿಎಸ್ಎಸ್ ಮುಖಂಡ ಉಡಚಪ್ಪ ಮಾಳಗಿ ಮನವಿ ಮಾಡಿದ್ದಾರೆ.
ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ದಲಿತ ದೌರ್ಜನ್ಯ ವಿಚಾರದಲ್ಲಿ ಸಾಕಷ್ಟು ಹೋರಾಟಗಳನ್ನು ಕಳೆದ ಮೂರು ದಶಕದಿಂದ ಮಾಡಿಕೊಂಡು ಬಂದ ನನ್ನನ್ನು ನೇಮಕ ಮಾಡಿದೇ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅನ್ಯಾಯ ಮಾಡಿದ್ದಾರೆ. ಪ್ರಸಕ್ತ ಸಾಲಿನ ಎಸ್.ಸಿ.ಎಸ್ಟಿ ವರ್ಗಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಸಮಿತಿಗೆ ಪರಿಣಿಸಿಲು ಶಿಪಾರಸ್ಸು ಮಾಡುವಂತೆ ಒತ್ತಾಯಿಸಿದ್ದಾರೆ.ಮನವಿ ಸಲ್ಲಿಸುವ ಸಮಯದಲ್ಲಿ ಬಿಜೆಪಿ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ,ಮಾಜಿ ಜಿ.ಪಂ ಅಧ್ಯಕ್ಷ ಪರಮೇಶ್ವರ್ಪ ಮೇಗಳಮನಿ,ನಾಗೇಂದ್ರ ಕಡಕೋಳ,ಕೆಎಂಎಪ್ ಮಾಜಿ ಅಧ್ಯಕ್ಷ ಬಸವರಾಜ ಅರಬಗೊಂಡ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 