ಎಲ್ಲದಕ್ಕೂ ಹಿಂಸಾಚಾರವೇ ಪರಿಹಾರವಲ್ಲ: ರಜನಿಕಾಂತ
ಚನ್ನೈ, ಡಿ
20 ಪೌರತ್ವ ತಿದ್ದುಪಡಿ ಮಸೂದೆಯ ಕುರಿತು ಮೌನ ಮುರಿದಿರುವ ನಟ ರಜನಿಕಾಂತ್ ಎಲ್ಲದಕ್ಕೂ ಹಿಂಸೆಯೇ ಸಮಸ್ಯೆಗೆ ಪರಿಹಾರವಾಗುವುದಿಲ್ಲ ಎಂದು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು ಇದು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.ಭಾರತೀಯ ಪ್ರಜೆಗಳು ರಾಷ್ಟ್ರದ ಭದ್ರತೆ ಮತ್ತು ಐಕ್ಯತೆ ಕುರಿತು ಒಗ್ಗಟ್ಟಿನಿಂದಿರಬೇಕು ಮತ್ತು ಜಾಗೃತರಾಗಿರಬೇಕು
ಎಂಬುದು ಸರಿ. ಆದರೇ ದೇಶಾದ್ಯಂತ ಹಿಂಸಾಚಾರದ ಘಟನೆ ನಡೆಯುತ್ತಿರುವುದು ಬಹಳ ನೋವು, ದುಃಖ ತಂದಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.ಕೆಟ್ಟ ಆಲೋಚನೆಗಳು ಮೊದಲು
ನಮ್ಮನ್ನು ಆಕರ್ಷಿಸುತ್ತದೆ, ಜೊತೆಗೆ ಸಮಸ್ಯೆಯನ್ನು
ಪರಿಹರಿಸುವ ಬದಲು ಇನ್ನಷ್ಟು ಬಿಗಡಾಯಿಸುವಂತೆ ಮಾಡುತ್ತವೆ. ಅಹಿಂಸೆ ಮತ್ತು ಉತ್ತಮ ಆಲೋಚನೆಗಳು ಆರಂಭದಲ್ಲಿ
ನಮಗೆ ಹಿತ ಎನಿಸುವುದಿಲ್ಲ ಆದರೆ ಅವುಗಳೇ ಸಮಸ್ಯೆಗಳಿಗೆ
ನಿಜವಾದ , ಶಾಶ್ವತ ಪರಿಹಾರ ಒದಗಿಸಲಿವೆ ಎಂಬುದನ್ನು ಯಾರೊಬ್ಬರು ಮರೆಯಬಾರದು ಎಂದೂ ಅವರು ಹೇಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 