ತ್ರಿಪುರಾ, ಅಸ್ಸಾಂನಲ್ಲಿ ಭುಗಿಲೆದ್ದ ಹಿಂಸಾಚಾರ: ಸೇನೆ ನಿಯೋಜನೆ
ನವದೆಹಲಿ, ಡಿ 11 : ಪೌರತ್ವ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ನಡುವೆಯೇ ಮತ್ತೊಂದೆಡೆ ದೇಶದ ಹಲವು ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ತ್ರಿಪುರಾ ಮತ್ತು ಅಸ್ಸಾಂಗೆ ಸೇನೆಯನ್ನು ನಿಯೋಜನೆ ಮಾಡಲಾಗಿದೆ.
ತ್ರಿಪುರಾದ ಕಾಂಚನ್ ಪುರ್ ಮತ್ತು ಮಾನು ಪ್ರದೇಶಗ ಮತ್ತು ಅಸ್ಸಾಂನ ಬೋನ್ಗೈಗಾಂವ್ ಪ್ರದೇಶಕ್ಕೂ ಸೇನಾಪಡೆ ಕಳಿಹಿಸಲಾಗಿದೆ ಎಂದೂ ವರದಿ ತಿಳಿಸಿದೆ.
ಈಶಾನ್ಯ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವ್ಯಾಪಕ ಹಿಂಸಾಚಾರ ರಕ್ತಪಾತಕ್ಕೆ ತಿರುಗಿದ ಕಾರಣ ಸೇನೆ ರವಾನಿಸಲಾಗಿದೆ ಎಂದೂ ವರದಿ ಹೇಳಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 