ತ್ರಿಪುರಾ, ಅಸ್ಸಾಂನಲ್ಲಿ ಭುಗಿಲೆದ್ದ ಹಿಂಸಾಚಾರ: ಸೇನೆ ನಿಯೋಜನೆ
ನವದೆಹಲಿ, ಡಿ 11 : ಪೌರತ್ವ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ನಡುವೆಯೇ ಮತ್ತೊಂದೆಡೆ ದೇಶದ ಹಲವು ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ತ್ರಿಪುರಾ ಮತ್ತು ಅಸ್ಸಾಂಗೆ ಸೇನೆಯನ್ನು ನಿಯೋಜನೆ ಮಾಡಲಾಗಿದೆ.
ತ್ರಿಪುರಾದ ಕಾಂಚನ್ ಪುರ್ ಮತ್ತು ಮಾನು ಪ್ರದೇಶಗ ಮತ್ತು ಅಸ್ಸಾಂನ ಬೋನ್ಗೈಗಾಂವ್ ಪ್ರದೇಶಕ್ಕೂ ಸೇನಾಪಡೆ ಕಳಿಹಿಸಲಾಗಿದೆ ಎಂದೂ ವರದಿ ತಿಳಿಸಿದೆ.
ಈಶಾನ್ಯ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವ್ಯಾಪಕ ಹಿಂಸಾಚಾರ ರಕ್ತಪಾತಕ್ಕೆ ತಿರುಗಿದ ಕಾರಣ ಸೇನೆ ರವಾನಿಸಲಾಗಿದೆ ಎಂದೂ ವರದಿ ಹೇಳಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 