ಭಕ್ತಿಪೂರ್ವಕವಾಗಿ ವಿರಭದ್ರೇಶ್ವರ ಜಾತ್ರೆ ಆಚರಣೆ
Virabhadreshwara fair celebrated with devotion
ಯಮಕನಮರಡಿ 13: ಸೋಮವಾರ ದಿನಾಂಕ 12 ರಂದು ಪ್ರತಿ ವರ್ಷದಂತೆ ಈ ವರ್ಷವು ಯಮಕನಮರಡಿಯ ಶ್ರೀ ಮಡ್ಡಿ ವೀರಭದ್ರೇಶ್ವರ ಜಾತ್ರಾ ನಿಮಿತ್ಯಪ್ರಸಾದ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.
ದೇವರ ಪ್ರಸಾದ ಕಾರ್ಯಕ್ರಮದಲ್ಲಿ ಸುತ್ತ ಮುತ್ತಲಿನ ಗ್ರಾಮಸ್ಥರು ಅತ್ಯಂತ ಶೃದ್ಧಾ ಭಕ್ತಯಿಂದ ಪಾಲ್ಗೊಂಡು ತನು ಮನ ಧನದಿಂದ ದೇವರ ಸೇವೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 