ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ: ಪೂರ್ವ ಭಾವಿ ಸಭೆ
Vishvesvarayya's Birth Anniversary: Pre-Fall Meeting
ಬ್ಯಾಡಗಿ 26 : ಸೆಪ್ಟೆಂಬರ್ 15 ರಂದು ನಡೆವ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ತಾಲೂಕಾ ಗುತ್ತಿಗೆದಾರರ ಸಂಘದ ಸಭೆಯಲ್ಲಿ ನಿರ್ಧರಿಸಲಾಯಿತು.ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ತಾಲೂಕಾ ಸಂಘದ ಅಧ್ಯಕ್ಷ ವೈ.ಎನ್. ಕರೆಗೌಡ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂದು ನಡೆವ ಜಯಂತಿ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಶಾಸಕ ಬಸವರಾಜ ಶಿವಣ್ಣನವರ ಅವರನ್ನು ಬರುವಂತೆ ಆವ್ಹಾನಿಸಲು ಸಭೆಯಲ್ಲಿ ಚರ್ಚಿಸಿತಲ್ಲದೇ ಸಂಘದ ಹತ್ತು ಹಲವಾರು ಸಮಸ್ಯೆಗಳು ಹಾಗೂ ಸಂಘದ ಸಂಘಟನೆ ಬಗ್ಗೆ ದೀರ್ಘವಾದ ಚರ್ಚೆಗಳು ನಡೆದವು.
ಸಭೆಯಲ್ಲಿ ತಾಲೂಕಾ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಶಿವಪುತ್ರ್ಪ ಅಗಡಿ, ಹಿರಿಯ ಗುತ್ತಿಗೆದಾರರಾದ ರಮೇಶ ಸುತ್ತಕೋಟಿ, ತಿಮ್ಮಣ್ಣ ವಡ್ಡರ, ಶ್ರೀಕಾಂತ ಉಜನಿ, ಸುರೇಶ ಪೂಜಾರ, ಶಂಭನಗೌಡಪಾಟೀಲ, ರಮೇಶ ಓಲೇಕಾರ, ಬಸಿರ್ ಅಹ್ಮದ್ ತಳಗೇರಿ, ಆನಂದ ಬಂಡಿವಡ್ಡರ, ಕೃಷ್ಣಪ್ಪ ವಡ್ಡರ, ಮಾಲತೇಶ ಪಾತ್ರೋಟಿ, ಮಾಲತೇಶ ಮಳವಳ್ಳಿ,ಗೌತಮ್ ಮಾಳಗಿ, ವಿಜಯ್ ಸಂಕಣ್ಣವರ್ರಜ್ವಲ್ ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 