ಕರ್ನಾಟಕ ಮಲ್ಲಕಂಬ ಅಕಾಡೆಮಿ ವತಿಯಿಂದ ವಿಶ್ವ ವಿದ್ಯಾಲಯದ ಪುರುಷರ ಮಲ್ಲಕಂಬ ತಂಡ ಆಯ್ಕೆ
Vishwa Vidyalaya Men's Mallakamba Team Selection by Karnataka Mallakamba Academy
ಕರ್ನಾಟಕ ಮಲ್ಲಕಂಬ ಅಕಾಡೆಮಿ ವತಿಯಿಂದ ವಿಶ್ವ ವಿದ್ಯಾಲಯದ ಪುರುಷರ ಮಲ್ಲಕಂಬ ತಂಡ ಆಯ್ಕೆ.
ಧಾರವಾಡ 14: ಕರ್ನಾಟಕ ಮಲ್ಲಕಂಬ ಅಕಾಡೆಮಿ ಹುಬ್ಬಳ್ಳಿ ಉಣಕಲ್ ಉದ್ಯಾನವನದಲ್ಲಿ ಸತತ ತರಬೇತಿ ಪಡೆದ ಬಿಳೇನಿಸಿದ್ದ ಸಮಗಾರ ಮತ್ತು ಪ್ರಕಾಶ ಮಂಜಪ್ಪ ನಾವಿ ಅವರು ಎರಡನೇ ಬಾರಿಗೆ ಯುನಿವರ್ಸಿಟಿ ಬ್ಲೂ ಆಗಿ ಹೊರಹೊಮ್ಮಿದ್ದಾರೆ. ಅಕ್ಟೋಬರ್ 24, 2025 ರಿಂದ 27, 2025 ವರೆಗೆ ಚೆನ್ನೈ ನಲ್ಲಿ ವಿನಾಯಕ ಮಿಸೆನ್ಸ ರೀಸರ್ಚ್ ಫೌಂಡೇಶನ್ ಯುನಿವರ್ಸಿಟಿದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಸ್ಪರ್ಧೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ.
ಕ್ರೀಡಾಪಟುಗಳ ಸಾಧನೇಯನ್ನು ಶ್ಲಾಘಿಸಿ ಕರ್ನಾಟಕ ಮಲ್ಲಕಂಬ ಅಕಾಡೆಮಿಯ ಸಂಸ್ಥಾಪಕರು ಮತ್ತು ಮುಖ್ಯ ತರಬೇತುದಾರರು ಸಂತೋಷ ಸಣತಂಗಿ ಸಹ ತರಬೇತುದಾರರು ಶಿವು ಮತ್ತು ಮಾರುತಿ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ರಾಜಣ್ಣ ಮು ಕೊರವಿ. ಮಲ್ಲಿಕಾರ್ಜುನ ಗುಂಡೂರ ಹಾಗೂ ಅಕಾಡೆಮಿಯ ಅಕಾಡೆಮಿಯ ಸರ್ವ ಸದಸ್ಯರು ಮತ್ತು ಊರಿನ ಗುರು ಹಿರಿಯರು, ತಂದೆ ತಾಯಂದಿರು ಹರ್ಷ ವ್ಯಕ್ತಪಡಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 