ಕರ್ನಾಟಕ ಮಲ್ಲಕಂಬ ಅಕಾಡೆಮಿ ವತಿಯಿಂದ ವಿಶ್ವ ವಿದ್ಯಾಲಯದ ಪುರುಷರ ಮಲ್ಲಕಂಬ ತಂಡ ಆಯ್ಕೆ
Vishwa Vidyalaya Men's Mallakamba Team Selection by Karnataka Mallakamba Academy
ಕರ್ನಾಟಕ ಮಲ್ಲಕಂಬ ಅಕಾಡೆಮಿ ವತಿಯಿಂದ ವಿಶ್ವ ವಿದ್ಯಾಲಯದ ಪುರುಷರ ಮಲ್ಲಕಂಬ ತಂಡ ಆಯ್ಕೆ.
ಧಾರವಾಡ 14: ಕರ್ನಾಟಕ ಮಲ್ಲಕಂಬ ಅಕಾಡೆಮಿ ಹುಬ್ಬಳ್ಳಿ ಉಣಕಲ್ ಉದ್ಯಾನವನದಲ್ಲಿ ಸತತ ತರಬೇತಿ ಪಡೆದ ಬಿಳೇನಿಸಿದ್ದ ಸಮಗಾರ ಮತ್ತು ಪ್ರಕಾಶ ಮಂಜಪ್ಪ ನಾವಿ ಅವರು ಎರಡನೇ ಬಾರಿಗೆ ಯುನಿವರ್ಸಿಟಿ ಬ್ಲೂ ಆಗಿ ಹೊರಹೊಮ್ಮಿದ್ದಾರೆ. ಅಕ್ಟೋಬರ್ 24, 2025 ರಿಂದ 27, 2025 ವರೆಗೆ ಚೆನ್ನೈ ನಲ್ಲಿ ವಿನಾಯಕ ಮಿಸೆನ್ಸ ರೀಸರ್ಚ್ ಫೌಂಡೇಶನ್ ಯುನಿವರ್ಸಿಟಿದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಸ್ಪರ್ಧೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ.
ಕ್ರೀಡಾಪಟುಗಳ ಸಾಧನೇಯನ್ನು ಶ್ಲಾಘಿಸಿ ಕರ್ನಾಟಕ ಮಲ್ಲಕಂಬ ಅಕಾಡೆಮಿಯ ಸಂಸ್ಥಾಪಕರು ಮತ್ತು ಮುಖ್ಯ ತರಬೇತುದಾರರು ಸಂತೋಷ ಸಣತಂಗಿ ಸಹ ತರಬೇತುದಾರರು ಶಿವು ಮತ್ತು ಮಾರುತಿ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ರಾಜಣ್ಣ ಮು ಕೊರವಿ. ಮಲ್ಲಿಕಾರ್ಜುನ ಗುಂಡೂರ ಹಾಗೂ ಅಕಾಡೆಮಿಯ ಅಕಾಡೆಮಿಯ ಸರ್ವ ಸದಸ್ಯರು ಮತ್ತು ಊರಿನ ಗುರು ಹಿರಿಯರು, ತಂದೆ ತಾಯಂದಿರು ಹರ್ಷ ವ್ಯಕ್ತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 