ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್
Vishwachetana Samriddhi Seva Trust
ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್
ಬಳ್ಳಾರಿ 01: ರಂದು ಸಂಗನಕಲ್ಲು ಗ್ರಾಮದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ತಂದೆ ತಾಯಿ ಇಲ್ಲದ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಬೆಡ್ ಶೀಟ್ ಅಥವಾ ಹೊದಿಕೆ ವಿತರಿಸಲಾಯಿತು , ಈ ಸಂದರ್ಭದಲ್ಲಿ ಟ್ರಸ್ಟ ಅಧ್ಯಕ್ಷರು ಟಿ ನಾಗರಾಜ್, ಉಪಾಧ್ಯಕ್ಷರು ಎಮ್ ಶಿವು, ಗ್ರಾಮ ಪಂಚಾಯತ್ ಅಧ್ಯಕ್ಷರಾದಂತಹ ನಾಗರೆಡ್ಡಿ ಗೋವಿಂದಮ್ಮ, ಹನುಮಂತಪ್ಪ ಸರ್, ಜೆಕೆ ಸ್ವಾಮಿ, ನಂಜುಂಡ ಸರ್,ತುಳಸಪ್ಪ ವಕೀಲರು,ಊರಿನ ಮುಖಂಡರು ಗಳಾದ ಈಶ್ವರ್ಪ , ಬಸವನಗೌಡ, ಅನಾಜ್ ಗೌಡ, ಡಿಎಸ್ಎಸ್ ಸಂಚಾಲಕರಾದ ಏ.ಕೆ.ಗಂಗಾಧರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗುರುಹಿರಿಯೂರು ಈ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 