ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್
Vishwachetana Samriddhi Seva Trust
ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್
ಬಳ್ಳಾರಿ 01: ರಂದು ಸಂಗನಕಲ್ಲು ಗ್ರಾಮದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ತಂದೆ ತಾಯಿ ಇಲ್ಲದ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಬೆಡ್ ಶೀಟ್ ಅಥವಾ ಹೊದಿಕೆ ವಿತರಿಸಲಾಯಿತು , ಈ ಸಂದರ್ಭದಲ್ಲಿ ಟ್ರಸ್ಟ ಅಧ್ಯಕ್ಷರು ಟಿ ನಾಗರಾಜ್, ಉಪಾಧ್ಯಕ್ಷರು ಎಮ್ ಶಿವು, ಗ್ರಾಮ ಪಂಚಾಯತ್ ಅಧ್ಯಕ್ಷರಾದಂತಹ ನಾಗರೆಡ್ಡಿ ಗೋವಿಂದಮ್ಮ, ಹನುಮಂತಪ್ಪ ಸರ್, ಜೆಕೆ ಸ್ವಾಮಿ, ನಂಜುಂಡ ಸರ್,ತುಳಸಪ್ಪ ವಕೀಲರು,ಊರಿನ ಮುಖಂಡರು ಗಳಾದ ಈಶ್ವರ್ಪ , ಬಸವನಗೌಡ, ಅನಾಜ್ ಗೌಡ, ಡಿಎಸ್ಎಸ್ ಸಂಚಾಲಕರಾದ ಏ.ಕೆ.ಗಂಗಾಧರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗುರುಹಿರಿಯೂರು ಈ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 